AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಗರ್ಭಿಣಿ: ವಿಡಿಯೋ ವೈರಲ್​

ದಿ ಮಾಡರ್ನ್​ ಸಿಂಗ್ಸ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಈ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು, ಪುಷ್ಪ ಚಿತ್ರದ ಹಾಡಿನ ಕ್ರೇಜ್​ ನೋಡಿ ದಂಗಾಗಿದ್ದಾರೆ.

ಪುಷ್ಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಗರ್ಭಿಣಿ: ವಿಡಿಯೋ ವೈರಲ್​
ಮಹಿಳೆ
TV9 Web
| Edited By: |

Updated on: Feb 17, 2022 | 12:53 PM

Share

ನ್ಯಾಷನಲ್​ ಕ್ರಷ್​ ರಶ್ಮಿಕಾ ಮಂದಣ್ಣ(Rashmika Mandanna) ಹಾಗೂ ಅಲ್ಲು ಅರ್ಜುನ್ (Allu Arjun)​ ನಟನೆಯ ಪುಷ್ಪ(Pushpa) ಚಿತ್ರದ ಹಾಡುಗಳ ಬಗೆಗಿನ ಕ್ರೇಜ್​ ಇನ್ನೂ ಮುಗಿದಿಲ್ಲ. ಚಿತ್ರ ಬಿಡುಗಡೆಯಾಗಿ  ಎರಡು ವಾರಗಳೇ ಕಳೆದಿದ್ದರೂ ಹಾಡುಗಳು ಮಾತ್ರ ಇನ್ನೂ ಸಖತ್​ ಸುದ್ದಿಯಲ್ಲಿವೆ. ಇದೀಗ ಗರ್ಭಿಣಿಯೊಬ್ಬಳು ಪುಷ್ಟ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಗರ್ಭಿಣಿಯ ಡ್ಯಾನ್ಸ್​ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.  ಚಿತ್ರದ ಹಾಡುಗಳು ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಸದ್ದು ಮಾಡುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಒಂದು ಉದಾಹರಣೆಯಾಗಿದೆ. ಮಹಿಳೆಯನ್ನು ಆಕ್ಲೆಂಡ್​ ಮೂಲದವರೆಂದು ಗುರುತಿಸಲಾಗಿದೆ.

ಅಬ್ಬೆ ಸಿಂಗ್​ ಎನ್ನುವ ಈ ಮಹಿಳೆ ಭಾರತದ ಮನಿ ಸಿಂಗ್​ ಎನ್ನುವವರನ್ನು ವಿವಾಹವಾಗಿದ್ದರು. ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಅಬ್ಬೇ ಅವರು ಪುಷ್ಟ ಚಿತ್ರದ ಹಾಡಿಗೆ ಮಾರುಹೋಗಿದ್ದು, ಪಿಂಕ್​ ಕಲರ್​ ಗೌನ್​ ಹಾಗೂ ಬಿಳಿ ಬಣ್ಣದ ಶೂ ತೊಟ್ಟು ಸಖತ್​ ಸ್ಟೆಪ್​ ಹಾಕಿದ್ದಾರೆ.

ದಿ ಮಾಡರ್ನ್​ ಸಿಂಗ್ಸ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಈ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು, ಪುಷ್ಪ ಚಿತ್ರದ ಹಾಡಿನ ಕ್ರೇಜ್​ ನೋಡಿ ದಂಗಾಗಿದ್ದಾರೆ. ಸದ್ಯ ವಿಡಿಯೋ 60 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ಮೆಚ್ಚುಗೆಯ ಕಾಮೆಂಟ್​ಗಳನ್ನು ಪಡೆದಿದೆ.

ಇದನ್ನೂ ಓದಿ:

ಚಿಕನ್ಪಾಕ್ಸ್​ ಲಸಿಕೆ ಸಂಶೋಧಕ ಡಾ.ಮಿಚಿಯಾಕಿ ಜನ್ಮದಿನ: ಡೂಡಲ್​ ಮೂಲಕ ಗೂಗಲ್​ ಗೌರವ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ