AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್; ಈ ದೃಶ್ಯ ನೋಡಿದ್ರೆ ಎದೆ ಝಲ್‌ ಎನ್ನುತ್ತೆ

ಬೀದಿ ನಾಯಿಗಳ ಹಾವಳಿ ತೀರಾ ಹೆಚ್ಚಾಗತೊಡಗಿದ್ದು, ಇವುಗಳು ದಾರಿಯಲ್ಲಿ ಹೋಗಿ ಬರುವವರ ಮೇಲೆ ಸುಖಾ ಸುಮ್ಮನೆ ದಾಳಿ ನಡೆಸುತ್ತಿವೆ. ಹೀಗೆ ಬೀದಿ ನಾಯಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ದಾರಿಲೀ ಹೋಗ್ತಿದ್ದ ಪುಟಾಣಿ ಮಗುವಿನ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ಮಾಡಿವೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral: 5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್; ಈ ದೃಶ್ಯ ನೋಡಿದ್ರೆ ಎದೆ ಝಲ್‌ ಎನ್ನುತ್ತೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 16, 2024 | 1:59 PM

Share

ಇತ್ತೀಚಿಗೆ ದೇಶದಲ್ಲಿ ಬೀದಿ ನಾಯಿಗಳ ಹಾವಳಿ ತೀರಾ ಹೆಚ್ಚಾಗಿದ್ದು, ಇವುಗಳು ಮನುಷ್ಯರು ಹಾಗೂ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುವಂತಹ ಸುದ್ದಿಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. ಅದರಲ್ಲೂ ಇತ್ತೀಚಿಗಂತೂ ಬೀದಿ ನಾಯಿಗಳು ಜನರ ಮೇಲೆ ರಣ ರಕ್ಕಸ ದಾಳಿ ಮಾಡಿ ಅವಾಂತರವನ್ನೇ ಸೃಷ್ಟಿಸುತ್ತಿವೆ. ಇದೀಗ ಅಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ದಾರಿಲೀ ಹೋಗ್ತಿದ್ದ ಪುಟಾಣಿ ಮಗುವಿನ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ಮಾಡಿವೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಆಘಾತಕಾರಿ ಘಟನೆ ಪುಣೆ ಸಮೀಪದ ಕಡಚಿವಾಡಿಯ ಯಶ್‌ ಪಾರ್ಕ್‌ ಪ್ರದೇಶದಲ್ಲಿ ನಡೆದಿದ್ದು, ಆಟವಾಡುತ್ತಾ ದಾರಿಲೀ ನಡೆದುಕೊಂಡು ಹೋಗ್ತಿದ್ದ ಸಂದರ್ಭದಲ್ಲಿ ಬೀದಿನಾಯಿಗಳ ಹಿಂಡು 5ವರ್ಷದ ಪುಟಾಣಿ ಮಗುವಿನ ಮೇಲೆ ಏಕಾಏಕಿ ದಾಳಿಯನ್ನು ನಡೆಸಿದೆ. ನಾಯಿಗಳ ಹಿಂಡು ಮಗುವನ್ನು ಕಚ್ಚಿ ಎಳೆದಾಡಿದ್ದು, ಮಗುವಿನ ಚೀರಾಟ ಕೇಳಿ ಓಡಿ ಬಂದ ಸ್ಥಳೀಯರು ನಾಯಿಗಳನ್ನು ಓಡಿಸಿ ಮಗುವಿನ ಪ್ರಾಣವನ್ನು ಉಳಿಸಿದ್ದಾರೆ. ಸೆಪ್ಟೆಂಬರ್‌ 8 ರಂದು ಬೆಳಗ್ಗೆ 10:15 ಕ್ಕೆ ಈ ಘಟನೆ ನಡೆದಿದ್ದು, ನಾಯಿಗಳ ದಾಳಿಗೆ ತುತ್ತಾತ ಮಗುವಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: 10 ಲಕ್ಷ ರೂ. ಡೆಪಾಸಿಟ್‌ ಕಟ್ಬೇಕು ಅಷ್ಟೆ, ಮರ ಕಡಿದ ವ್ಯಕ್ತಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಕರ್ನಾಟಕ ಹೈ ಕೋರ್ಟ್‌

ಸಿಸಿ ಟಿವಿಯಲ್ಲಿ ಸೆರೆಯಾದ ಈ ಆಘಾತಕಾರಿ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ದಾರಿಲೀ ಖುಷಿ ಖುಷಿಯಾಗಿ ಆಟವಾಡುತ್ತಾ ಹೋಗುತ್ತಿದ್ದ ಸಂದರ್ಭದಲ್ಲಿ ಪುಟಾಣಿ ಮಗುವಿನ ಮೇಲೆ ಬೀದಿಗಳು ಡೆಡ್ಲಿ ಅಟ್ಯಾಕ್‌ ಮಾಡುವ ದೃಶ್ಯವನ್ನು ಕಾಣಬಹುದು. ಏಕಾ ಏಕಿ ದಾಳಿ ಮಾಡಿದ ನಾಯಿಗಳು ಮಗುವಿನ ಕೈ ಕಾಲನ್ನು ಹಿಡಿದು ಎಳೆದಾಡಿದ್ದು, ಮಗುವಿನ ಚೀರಾಟದ ಸದ್ದನ್ನು ಕೇಳಿ ಓಡಿ ಬಂದ ಸ್ಥಳೀಯರು ನಾಯಿಗಳನ್ನು ಓಡಿಸಿ ಮಗುವನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು