AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುಗ್ಧ ಮನಸ್ಸಿನ ಶುದ್ಧ ಭಕ್ತಿ: ದೇವರ ಮುಂದೆ ಕುಳಿತು ಪೂಜೆ ಮಾಡುತ್ತಿರುವ ಪುಟಾಣಿ

ಹೆತ್ತವರಿಗೆ ಈ ಪುಟಾಣಿಗಳ ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ದೇವರ ಮುಂದೆ ಕುಳಿತು ಪೂಜೆ ಮಾಡುವ ಪುಟಾಣಿ ಮಕ್ಕಳ ದೃಶ್ಯವು ಅತ್ಯಂತ ಮುದ್ದಾಗಿರುತ್ತದೆ. ಇದೀಗ ಪುಟಾಣಿಯೊಂದು ನಿಷ್ಕಲ್ಮಶ ಮನಸ್ಸಿನಿಂದ ದೇವರಿಗೆ ಪೂಜೆ ಸಲ್ಲಿಸಿದ್ದು ಗಣಪನನ್ನು ಪ್ರಾರ್ಥಿಸಿದೆ. ಈ ಕ್ಲಿಪಿಂಗ್ ವೈರಲ್ ಆಗಿದ್ದು, ನೆಟ್ಟಿಗರ ಹೃದಯ ಗೆದ್ದಿದೆ.

Video: ಮುಗ್ಧ ಮನಸ್ಸಿನ ಶುದ್ಧ ಭಕ್ತಿ: ದೇವರ ಮುಂದೆ ಕುಳಿತು ಪೂಜೆ ಮಾಡುತ್ತಿರುವ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 21, 2026 | 11:59 AM

Share

ಪುಟಾಣಿ (little kids) ಮಕ್ಕಳು ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿ, ನಡೆ ನುಡಿ ನೋಡುವುದೇ ಖುಷಿ. ಸ್ನಾನ ಮಾಡಿ ಬಂದು ದೇವರಿಗೆ ಕೈ ಮುಗಿಯುವ ಅಭ್ಯಾಸವನ್ನು ಮಕ್ಕಳಿಗೆ ಹೆತ್ತವರು ಹೇಳಿ ಕೊಡುತ್ತಾರೆ. ದೇವರ ಮುಂದೆ ನಿಂತು ನಮಸ್ಕಾರ ಮಾಡುವ ಪುಟ್ಟ ಮಕ್ಕಳನ್ನು ಕಂಡಾಗ ಖುಷಿಯೆನಿಸುತ್ತದೆ. ಮಕ್ಕಳ ಮುಗ್ಧ ಭಕ್ತಿ ಹಾಗೂ ಶುದ್ಧ ಪ್ರಾರ್ಥನೆ ಮನಸ್ಸಿಗೆ ಖುಷಿ ನೀಡುತ್ತದೆ. ಇದೀಗ ಈ ಪುಟಾಣಿ ಪೂಜೆ ಮಾಡೋದ್ರಲ್ಲಿ ಬ್ಯುಸಿಯಾಗಿದೆ. ಊದು ಬತ್ತಿ ಹಿಡಿದು ಶುದ್ಧ ಮನಸ್ಸಿನಿಂದ ದೇವರ ಮುಂದೆ ಬೇಡಿಕೊಂಡಿದೆ. ದೇವರಲ್ಲಿ ಪ್ರಾರ್ಥಿಸಿಕೊಳ್ಳುವ ಪುಟ್ಟ ಮಗುವಿನ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಶುದ್ಧ ಹಾಗೂ ನಿಷ್ಕಲ್ಮಶ ಭಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಪೂಜಾ ಚಂಡೆಲ್ (Pooja Chandel) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್ ನಲ್ಲಿ ಪುಟಾಣಿಯೊಂದು ಪೂಜೆ ಮಾಡುತ್ತಿದೆ. ಊದು ಬತ್ತಿ ಹಿಡಿದುಕೊಂಡು ಜೈ ಗಣೇಶ ಜೈ ಗಣೇಶ ಎಂದು ಪ್ರಾರ್ಥಿಸುತ್ತಾ ಪೂಜೆ ಮಾಡುತ್ತಿರುವುದನ್ನು ಕಾಣಬಹುದು. ಈ ದೃಶ್ಯವನ್ನು ಪುಟ್ಟ ಮಗುವಿನ ಪಕ್ಕದಲ್ಲಿದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಗಣಪತಿ ಬಪ್ಪ ಮೊರಿಯಾ ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು, ಜೈ ಗಣೇಶಜಿ ಮಹಾರಾಜ್ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ