AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು

ಪರಿಶುದ್ಧ ಸ್ನೇಹಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಸ್ವಾರ್ಥ ಸ್ನೇಹ ಸಂಬಂಧ ಸಾರುವ ವಿಡಿಐೋಗಳು ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಈ ಸುಂದರ ಸ್ನೇಹ ಸಂಬಂಧಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೂವರು ಪುಟ್ಟ ಮಕ್ಕಳು ಬೀದಿ ನಾಯಿ ಜತೆಗೆ ಆಟವಾಡುತ್ತಿದ್ದಾರೆ. ಈ ದೃಶ್ಯ ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: May 19, 2026 | 4:50 PM

Share

ಈ ಜಗತ್ತಿನಲ್ಲಿ ಎಲ್ಲ ಬಂಧಗಳನ್ನು ಮೀರಿದ ಸಂಬಂಧವೇ ಈ ಸ್ನೇಹ (friendship). ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೌದು, ಈ ಮೂಕ ಪ್ರಾಣಿಗಳ ಜತೆಗೆ ಸ್ನೇಹ ಬೆಳೆಸಿದರೆ ಅವುಗಳು ಜೀವನ ಪರ್ಯಂತ ಜತೆಗಿರುತ್ತವೆ. ಇದೀಗ ಪುಟಾಣಿಗಳು ರಸ್ತೆ ಬದಿಯಲ್ಲಿದ್ದ ಶ್ವಾನದ ಜತೆಗೆ ಆಟ ಆಡಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

md_royal_teams ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳ ಜತೆಗೆ ಶ್ವಾನದ ಸ್ನೇಹ ಸಂಬಂಧವನ್ನು ಕಾಣಬಹುದು. ರಸ್ತೆ ಬದಿಯಲ್ಲಿ ಕುಳಿತ ಮಕ್ಕಳ ಗುಂಪಿನಲ್ಲಿ ಶ್ವಾನವೊಂದಿರುವುದನ್ನು ನೀವು ಗಮನಿಸಬಹುದು. ಮೂವರು ಮಕ್ಕಳು ಶ್ವಾನದ ಜತೆಗೆ ಆಟ ಆಡುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ

ಈ ವಿಡಿಯೋ ಐವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮುದ್ದಾಗಿದೆ ಎಂದಿದ್ದಾರೆ. ಮತ್ತೊಬ್ಬರು, ನನ್ನ ಬಾಲ್ಯವು ಇದೆ ರೀತಿಯಿತ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ದೃಶ್ಯವನ್ನು ಯಾರು ರೆಕಾರ್ಡ್ ಮಾಡುತ್ತಿದ್ದೀರೋ ಅವರು ದಯವಿಟ್ಟು ಈ ಶ್ವಾನಕ್ಕೆ ತಿನ್ನಲು ಆಹಾರ ಕೊಡಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?