AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?
ಚಿರತೆ-ಹೆಬ್ಬಾವಿನ ಮರಿ
TV9 Web
| Edited By: |

Updated on: Feb 20, 2022 | 10:48 AM

Share

ಪ್ರಾಣಿಗಳ(Animals) ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈಲ್ಡ್​ ಆನಿಮಲ್ಸ್​ ಕ್ರಿಯೇಷನ್​ ಎನ್ನುವ ಇನ್ಸ್ಟಾಗ್ರಾಮ್(Instagram) ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ವಿಡಿಯೋದಲ್ಲಿ ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ವಿಡಿಯೋ ನೋಡಿ ನೆಟ್ಟಿಗರು ಯಾರನ್ನೇ ಆದರೂ ಕೆಳಮಟ್ಟದಲ್ಲಿ ನೋಡಬಾರದು ಎಲ್ಲರಿಗೂ ಅವರದ್ದೇ ಆದ ರಕ್ಷಣಾ ಮನೋಭಾವ, ಶಕ್ತಿ ಇರುತ್ತದೆ ಎಂದಿದ್ದಾರೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋ 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ