AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?
ಚಿರತೆ-ಹೆಬ್ಬಾವಿನ ಮರಿ
TV9 Web
| Edited By: |

Updated on: Feb 20, 2022 | 10:48 AM

Share

ಪ್ರಾಣಿಗಳ(Animals) ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈಲ್ಡ್​ ಆನಿಮಲ್ಸ್​ ಕ್ರಿಯೇಷನ್​ ಎನ್ನುವ ಇನ್ಸ್ಟಾಗ್ರಾಮ್(Instagram) ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

View this post on Instagram

A post shared by Wild life stories (@wild_animals_creation)

ವಿಡಿಯೋದಲ್ಲಿ ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ವಿಡಿಯೋ ನೋಡಿ ನೆಟ್ಟಿಗರು ಯಾರನ್ನೇ ಆದರೂ ಕೆಳಮಟ್ಟದಲ್ಲಿ ನೋಡಬಾರದು ಎಲ್ಲರಿಗೂ ಅವರದ್ದೇ ಆದ ರಕ್ಷಣಾ ಮನೋಭಾವ, ಶಕ್ತಿ ಇರುತ್ತದೆ ಎಂದಿದ್ದಾರೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋ 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ