AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?
ಚಿರತೆ-ಹೆಬ್ಬಾವಿನ ಮರಿ
TV9 Web
| Updated By: Pavitra Bhat Jigalemane|

Updated on: Feb 20, 2022 | 10:48 AM

Share

ಪ್ರಾಣಿಗಳ(Animals) ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈಲ್ಡ್​ ಆನಿಮಲ್ಸ್​ ಕ್ರಿಯೇಷನ್​ ಎನ್ನುವ ಇನ್ಸ್ಟಾಗ್ರಾಮ್(Instagram) ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ವಿಡಿಯೋದಲ್ಲಿ ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ವಿಡಿಯೋ ನೋಡಿ ನೆಟ್ಟಿಗರು ಯಾರನ್ನೇ ಆದರೂ ಕೆಳಮಟ್ಟದಲ್ಲಿ ನೋಡಬಾರದು ಎಲ್ಲರಿಗೂ ಅವರದ್ದೇ ಆದ ರಕ್ಷಣಾ ಮನೋಭಾವ, ಶಕ್ತಿ ಇರುತ್ತದೆ ಎಂದಿದ್ದಾರೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋ 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ