AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?
ಚಿರತೆ-ಹೆಬ್ಬಾವಿನ ಮರಿ
TV9 Web
| Edited By: |

Updated on: Feb 20, 2022 | 10:48 AM

Share

ಪ್ರಾಣಿಗಳ(Animals) ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈಲ್ಡ್​ ಆನಿಮಲ್ಸ್​ ಕ್ರಿಯೇಷನ್​ ಎನ್ನುವ ಇನ್ಸ್ಟಾಗ್ರಾಮ್(Instagram) ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ವಿಡಿಯೋದಲ್ಲಿ ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ವಿಡಿಯೋ ನೋಡಿ ನೆಟ್ಟಿಗರು ಯಾರನ್ನೇ ಆದರೂ ಕೆಳಮಟ್ಟದಲ್ಲಿ ನೋಡಬಾರದು ಎಲ್ಲರಿಗೂ ಅವರದ್ದೇ ಆದ ರಕ್ಷಣಾ ಮನೋಭಾವ, ಶಕ್ತಿ ಇರುತ್ತದೆ ಎಂದಿದ್ದಾರೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋ 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್