AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲೂ ಈ ಪ್ರಾಣಿಗಳ ನಡುವಿನ ಕಾದಾಟದ ವಿಡಿಯೋ ದೃಶ್ಯಾವಳಿಗಳು ನೋಡಲು ತುಂಬಾನೇ ಭಯಾನಕವಾಗಿರುತ್ತವೆ. ಸದ್ಯ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

Viral Video:ಮುಂಗುಸಿ ಸೈನ್ಯದ  ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:May 01, 2024 | 11:32 AM

Share

ಹಾವು ಮತ್ತು ಮುಂಗುಸಿ ಈ ಎರಡು ಪ್ರಾಣಿಗಳು ಎದುರುಬದುರಾದಾಗ ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಹಾವಿನೊಂದಿಗಿನ ಕಾದಾಟದಲ್ಲಿ ಹೆಚ್ಚಿನ ಸಮಯ ಮುಂಗುಸಿಯದ್ದೇ ಮೇಲುಗೈ. ಕೆಲವೊಮ್ಮೆ ಹಾವುಗಳು ಸಹ ಮೇಲುಗೈ ಸಾಧಿಸುತ್ತದೆ. ಇಂತಹ ಹಾವು ಮುಂಗುಸಿಗಳ ಕಾದಾಟಗಳ ವಿಡಿಯೋಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಅದೇ ರೀತಿಯ ಹಾವು ಮುಂಗುಸಿಗಳ ಭಯಾನಕ ಕಾದಾಟದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

ಈ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದ, “ಹೆಬ್ಬಾವಿನ ಮೇಲೆ ದಾಳಿ ಮಾಡಿದ 20 ಹೆಚ್ಚು ಮುಂಗುಸಿಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ರೌದ್ರ ರೂಪದಲ್ಲಿದ್ದ 20 ಕ್ಕೂ ಹೆಚ್ಚು ಮುಂಗುಸಿಗಳು ಏಕಾಏಕಿ ಮಧ್ಯಮ ಗಾತ್ರದ ಹೆಬ್ಬಾವಿನ ಮೇಲೆ ದಾಳಿ ನಡೆಸುತ್ತದೆ. ಮುಂಗುಸಿಗಳ ದಾಳಿಗೆ ತುತ್ತಾದ ಹಾವು, ದೇವ್ರೆ ಈ ದಾಳಿಯಿಂದ ಹೇಗೆ ತಪ್ಪಿಸಿಕೊಳ್ಳೋದು ಎನ್ನುತ್ತಾ, ಹಾಗೋ ಹೀಗೋ ಪರದಾಡಿ ಮುಂಗುಸಿಗಳ ದಾಳಿಯಿಂದ ತಪ್ಪಿಸಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾವು ಮುಂಗುಸಿಗಳ ಭೀಕರ ಕಾಳಗವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 30 April 24

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ