AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲೂ ಈ ಪ್ರಾಣಿಗಳ ನಡುವಿನ ಕಾದಾಟದ ವಿಡಿಯೋ ದೃಶ್ಯಾವಳಿಗಳು ನೋಡಲು ತುಂಬಾನೇ ಭಯಾನಕವಾಗಿರುತ್ತವೆ. ಸದ್ಯ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

Viral Video:ಮುಂಗುಸಿ ಸೈನ್ಯದ  ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:May 01, 2024 | 11:32 AM

Share

ಹಾವು ಮತ್ತು ಮುಂಗುಸಿ ಈ ಎರಡು ಪ್ರಾಣಿಗಳು ಎದುರುಬದುರಾದಾಗ ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಹಾವಿನೊಂದಿಗಿನ ಕಾದಾಟದಲ್ಲಿ ಹೆಚ್ಚಿನ ಸಮಯ ಮುಂಗುಸಿಯದ್ದೇ ಮೇಲುಗೈ. ಕೆಲವೊಮ್ಮೆ ಹಾವುಗಳು ಸಹ ಮೇಲುಗೈ ಸಾಧಿಸುತ್ತದೆ. ಇಂತಹ ಹಾವು ಮುಂಗುಸಿಗಳ ಕಾದಾಟಗಳ ವಿಡಿಯೋಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಅದೇ ರೀತಿಯ ಹಾವು ಮುಂಗುಸಿಗಳ ಭಯಾನಕ ಕಾದಾಟದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

ಈ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದ, “ಹೆಬ್ಬಾವಿನ ಮೇಲೆ ದಾಳಿ ಮಾಡಿದ 20 ಹೆಚ್ಚು ಮುಂಗುಸಿಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ರೌದ್ರ ರೂಪದಲ್ಲಿದ್ದ 20 ಕ್ಕೂ ಹೆಚ್ಚು ಮುಂಗುಸಿಗಳು ಏಕಾಏಕಿ ಮಧ್ಯಮ ಗಾತ್ರದ ಹೆಬ್ಬಾವಿನ ಮೇಲೆ ದಾಳಿ ನಡೆಸುತ್ತದೆ. ಮುಂಗುಸಿಗಳ ದಾಳಿಗೆ ತುತ್ತಾದ ಹಾವು, ದೇವ್ರೆ ಈ ದಾಳಿಯಿಂದ ಹೇಗೆ ತಪ್ಪಿಸಿಕೊಳ್ಳೋದು ಎನ್ನುತ್ತಾ, ಹಾಗೋ ಹೀಗೋ ಪರದಾಡಿ ಮುಂಗುಸಿಗಳ ದಾಳಿಯಿಂದ ತಪ್ಪಿಸಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾವು ಮುಂಗುಸಿಗಳ ಭೀಕರ ಕಾಳಗವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 30 April 24

Follow Us
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಇಂಜಿನಿಯರ್!
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಇಂಜಿನಿಯರ್!