Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲೂ ಈ ಪ್ರಾಣಿಗಳ ನಡುವಿನ ಕಾದಾಟದ ವಿಡಿಯೋ ದೃಶ್ಯಾವಳಿಗಳು ನೋಡಲು ತುಂಬಾನೇ ಭಯಾನಕವಾಗಿರುತ್ತವೆ. ಸದ್ಯ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

Viral Video:ಮುಂಗುಸಿ ಸೈನ್ಯದ  ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 01, 2024 | 11:32 AM

ಹಾವು ಮತ್ತು ಮುಂಗುಸಿ ಈ ಎರಡು ಪ್ರಾಣಿಗಳು ಎದುರುಬದುರಾದಾಗ ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಹಾವಿನೊಂದಿಗಿನ ಕಾದಾಟದಲ್ಲಿ ಹೆಚ್ಚಿನ ಸಮಯ ಮುಂಗುಸಿಯದ್ದೇ ಮೇಲುಗೈ. ಕೆಲವೊಮ್ಮೆ ಹಾವುಗಳು ಸಹ ಮೇಲುಗೈ ಸಾಧಿಸುತ್ತದೆ. ಇಂತಹ ಹಾವು ಮುಂಗುಸಿಗಳ ಕಾದಾಟಗಳ ವಿಡಿಯೋಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಅದೇ ರೀತಿಯ ಹಾವು ಮುಂಗುಸಿಗಳ ಭಯಾನಕ ಕಾದಾಟದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

ಈ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದ, “ಹೆಬ್ಬಾವಿನ ಮೇಲೆ ದಾಳಿ ಮಾಡಿದ 20 ಹೆಚ್ಚು ಮುಂಗುಸಿಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ರೌದ್ರ ರೂಪದಲ್ಲಿದ್ದ 20 ಕ್ಕೂ ಹೆಚ್ಚು ಮುಂಗುಸಿಗಳು ಏಕಾಏಕಿ ಮಧ್ಯಮ ಗಾತ್ರದ ಹೆಬ್ಬಾವಿನ ಮೇಲೆ ದಾಳಿ ನಡೆಸುತ್ತದೆ. ಮುಂಗುಸಿಗಳ ದಾಳಿಗೆ ತುತ್ತಾದ ಹಾವು, ದೇವ್ರೆ ಈ ದಾಳಿಯಿಂದ ಹೇಗೆ ತಪ್ಪಿಸಿಕೊಳ್ಳೋದು ಎನ್ನುತ್ತಾ, ಹಾಗೋ ಹೀಗೋ ಪರದಾಡಿ ಮುಂಗುಸಿಗಳ ದಾಳಿಯಿಂದ ತಪ್ಪಿಸಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾವು ಮುಂಗುಸಿಗಳ ಭೀಕರ ಕಾಳಗವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 30 April 24

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ