AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲೂ ಈ ಪ್ರಾಣಿಗಳ ನಡುವಿನ ಕಾದಾಟದ ವಿಡಿಯೋ ದೃಶ್ಯಾವಳಿಗಳು ನೋಡಲು ತುಂಬಾನೇ ಭಯಾನಕವಾಗಿರುತ್ತವೆ. ಸದ್ಯ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

Viral Video:ಮುಂಗುಸಿ ಸೈನ್ಯದ  ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:May 01, 2024 | 11:32 AM

Share

ಹಾವು ಮತ್ತು ಮುಂಗುಸಿ ಈ ಎರಡು ಪ್ರಾಣಿಗಳು ಎದುರುಬದುರಾದಾಗ ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಹಾವಿನೊಂದಿಗಿನ ಕಾದಾಟದಲ್ಲಿ ಹೆಚ್ಚಿನ ಸಮಯ ಮುಂಗುಸಿಯದ್ದೇ ಮೇಲುಗೈ. ಕೆಲವೊಮ್ಮೆ ಹಾವುಗಳು ಸಹ ಮೇಲುಗೈ ಸಾಧಿಸುತ್ತದೆ. ಇಂತಹ ಹಾವು ಮುಂಗುಸಿಗಳ ಕಾದಾಟಗಳ ವಿಡಿಯೋಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಅದೇ ರೀತಿಯ ಹಾವು ಮುಂಗುಸಿಗಳ ಭಯಾನಕ ಕಾದಾಟದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

ಈ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದ, “ಹೆಬ್ಬಾವಿನ ಮೇಲೆ ದಾಳಿ ಮಾಡಿದ 20 ಹೆಚ್ಚು ಮುಂಗುಸಿಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ರೌದ್ರ ರೂಪದಲ್ಲಿದ್ದ 20 ಕ್ಕೂ ಹೆಚ್ಚು ಮುಂಗುಸಿಗಳು ಏಕಾಏಕಿ ಮಧ್ಯಮ ಗಾತ್ರದ ಹೆಬ್ಬಾವಿನ ಮೇಲೆ ದಾಳಿ ನಡೆಸುತ್ತದೆ. ಮುಂಗುಸಿಗಳ ದಾಳಿಗೆ ತುತ್ತಾದ ಹಾವು, ದೇವ್ರೆ ಈ ದಾಳಿಯಿಂದ ಹೇಗೆ ತಪ್ಪಿಸಿಕೊಳ್ಳೋದು ಎನ್ನುತ್ತಾ, ಹಾಗೋ ಹೀಗೋ ಪರದಾಡಿ ಮುಂಗುಸಿಗಳ ದಾಳಿಯಿಂದ ತಪ್ಪಿಸಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾವು ಮುಂಗುಸಿಗಳ ಭೀಕರ ಕಾಳಗವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 30 April 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ