AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್

ವರದಿಗಳ ಪ್ರಕಾರ, ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್​ ನೀಡಿದ್ದಾಳೆ.

ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್
Quick Divorce
ಅಕ್ಷತಾ ವರ್ಕಾಡಿ
|

Updated on: Jul 23, 2024 | 11:51 AM

Share

ಕುವೈತ್‌: ದುಬೈ ರಾಜಕುಮಾರಿ ಶೈಖಾ ಮಹ್ರಾ ಅವರು ತಮ್ಮ ಪತಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ವಿವಾಹ ವಿಚ್ಛೇದನ’ ನೀಡಿರುವುದು ಎಲ್ಲೆಡೆ ಭಾರಿ ಸುದ್ದಿಯಾಗಿತ್ತು. ಇದೀಗ ಅಂತದ್ದೇ ಘಟನೆ ನಡೆದಿದ್ದು, ಆದರೆ ಇಲ್ಲೊಬ್ಬಳು ಯುವತಿ ಮದುವೆಯಾದ ಮೂರೇ ನಿಮಿಷಕ್ಕೆ ಮದುವೆ ಮಂಟಪದಲ್ಲಿ ತನ್ನ ಪತಿಗೆ ತಲಾಖ್​​ ನೀಡಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಕುವೈತ್‌ನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್​ ನೀಡಿ ಅಲ್ಲಿಂದ ಓಡಿ ಹೋಗಿದ್ದಾಳೆ.

ಇದನ್ನೂ ಓದಿ: ಹೀರೋನಂತೆ ಗುಂಡಿನ ದಾಳಿಯನ್ನು ಮೆಟ್ಟಿ ನಿಂತ ಡೊನಾಲ್ಡ್‌ ಟ್ರಂಪ್

ಇಸ್ಲಾಮಿಕ್ ಕಾನೂನಿನಲ್ಲಿ, ತ್ವರಿತ ವಿಚ್ಛೇದನದ ಪ್ರಕ್ರಿಯೆಯನ್ನು “ತಲಾಕ್-ಎ-ಬಿದ್ದತ್” ಎಂದು ಕರೆಯಲಾಗುತ್ತದೆ. ಅಲ್ಲಿ ಪತಿ ತಕ್ಷಣವೇ ಮದುವೆಯನ್ನು ರದ್ದು ಮಾಡಲು “ತಲಾಕ್” ಅನ್ನು ಮೂರು ಬಾರಿ ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪತ್ನಿಯರು ತಲಾಖ್​​ ನೀಡುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಸದ್ಯ ಈ ಮೂರು ನಿಮಿಷದ ಮದುವೆ ಹಾಗೂ ವಿವಾಹ ವಿಚ್ಛೇದನ ಇತಿಹಾಸದಲ್ಲೇ ಅತ್ಯಂತ ಚಿಕ್ಕ ಮದುವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?