AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್

ವರದಿಗಳ ಪ್ರಕಾರ, ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್​ ನೀಡಿದ್ದಾಳೆ.

ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್
Quick Divorce
ಅಕ್ಷತಾ ವರ್ಕಾಡಿ
|

Updated on: Jul 23, 2024 | 11:51 AM

Share

ಕುವೈತ್‌: ದುಬೈ ರಾಜಕುಮಾರಿ ಶೈಖಾ ಮಹ್ರಾ ಅವರು ತಮ್ಮ ಪತಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ವಿವಾಹ ವಿಚ್ಛೇದನ’ ನೀಡಿರುವುದು ಎಲ್ಲೆಡೆ ಭಾರಿ ಸುದ್ದಿಯಾಗಿತ್ತು. ಇದೀಗ ಅಂತದ್ದೇ ಘಟನೆ ನಡೆದಿದ್ದು, ಆದರೆ ಇಲ್ಲೊಬ್ಬಳು ಯುವತಿ ಮದುವೆಯಾದ ಮೂರೇ ನಿಮಿಷಕ್ಕೆ ಮದುವೆ ಮಂಟಪದಲ್ಲಿ ತನ್ನ ಪತಿಗೆ ತಲಾಖ್​​ ನೀಡಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಕುವೈತ್‌ನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್​ ನೀಡಿ ಅಲ್ಲಿಂದ ಓಡಿ ಹೋಗಿದ್ದಾಳೆ.

ಇದನ್ನೂ ಓದಿ: ಹೀರೋನಂತೆ ಗುಂಡಿನ ದಾಳಿಯನ್ನು ಮೆಟ್ಟಿ ನಿಂತ ಡೊನಾಲ್ಡ್‌ ಟ್ರಂಪ್

ಇಸ್ಲಾಮಿಕ್ ಕಾನೂನಿನಲ್ಲಿ, ತ್ವರಿತ ವಿಚ್ಛೇದನದ ಪ್ರಕ್ರಿಯೆಯನ್ನು “ತಲಾಕ್-ಎ-ಬಿದ್ದತ್” ಎಂದು ಕರೆಯಲಾಗುತ್ತದೆ. ಅಲ್ಲಿ ಪತಿ ತಕ್ಷಣವೇ ಮದುವೆಯನ್ನು ರದ್ದು ಮಾಡಲು “ತಲಾಕ್” ಅನ್ನು ಮೂರು ಬಾರಿ ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪತ್ನಿಯರು ತಲಾಖ್​​ ನೀಡುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಸದ್ಯ ಈ ಮೂರು ನಿಮಿಷದ ಮದುವೆ ಹಾಗೂ ವಿವಾಹ ವಿಚ್ಛೇದನ ಇತಿಹಾಸದಲ್ಲೇ ಅತ್ಯಂತ ಚಿಕ್ಕ ಮದುವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ