AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್

ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ. ಸದ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:Jun 14, 2024 | 4:08 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ.

ಸದ್ಯ ಈ ಕ್ಯೂಟ್​ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವರದಿ ಪ್ರಕಾರ, ಅನಂತ್ ಮತ್ತು ರಾಧಿಕಾ ಬಾಲ್ಯದ ಸ್ನೇಹಿತರು. ಅವರ ಸಂಬಂಧವು 2018 ರಲ್ಲಿ ಬೆಳಕಿಗೆ ಬಂದಿತು.ಇಶಾ ಅಂಬಾನಿಯ ಮದುವೆಯಿಂದ ಹಿಡಿದು ಅಂಬಾನಿ ಕುಟುಂಬದ ಪ್ರತಿಯೊಂದು ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದ ರಾಧಿಕಾ ಮರ್ಚೆಂಟ್​​.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 14 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ