AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್

ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ. ಸದ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:Jun 14, 2024 | 4:08 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ.

ಸದ್ಯ ಈ ಕ್ಯೂಟ್​ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವರದಿ ಪ್ರಕಾರ, ಅನಂತ್ ಮತ್ತು ರಾಧಿಕಾ ಬಾಲ್ಯದ ಸ್ನೇಹಿತರು. ಅವರ ಸಂಬಂಧವು 2018 ರಲ್ಲಿ ಬೆಳಕಿಗೆ ಬಂದಿತು.ಇಶಾ ಅಂಬಾನಿಯ ಮದುವೆಯಿಂದ ಹಿಡಿದು ಅಂಬಾನಿ ಕುಟುಂಬದ ಪ್ರತಿಯೊಂದು ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದ ರಾಧಿಕಾ ಮರ್ಚೆಂಟ್​​.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 14 June 24

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ