AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಗೋಲ್ಡ್ ಮ್ಯಾನ್‌ಗೆ ಬೆದರಿಕೆ ಹಾಕಿದ ರೋಹಿತ್ ಗೋದಾರ ಗ್ಯಾಂಗ್‌; 5 ಕೋಟಿ ರೂಗೆ ಡಿಮ್ಯಾಂಡ್

ರಾಜಸ್ಥಾನದ ಚಿತ್ತೋರ್‌ಗಢದಲ್ಲಿ 'ಬಪ್ಪಿ ಲಹರಿ' ಹಾಗೂ 'ಗೋಲ್ಡ್‌ಮ್ಯಾನ್' ಪ್ರಸಿದ್ಧರಾಗಿರುವ ಹಣ್ಣಿನ ವ್ಯಾಪಾರಿ ಕನ್ಹಯ್ಯಾ ಲಾಲ್ ಖಾಟಿಕ್‌ಗೆ ದರೋಡೆಕೋರರು ಬೆದರಿಕೆ ಹಾಕಿದ್ದಾರೆ. ದರೋಡೆಕೋರ ರೋಹಿತ್ ಗೋದಾರ ಗ್ಯಾಂಗ್‌ನೊಂದಿಗೆ ಸಂಬಂಧ ಇರುವುದಾಗಿ ಹೇಳಿಕೊಂಡು 5 ಕೋಟಿ ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ರಾಜಸ್ಥಾನದ ಗೋಲ್ಡ್ ಮ್ಯಾನ್‌ಗೆ ಬೆದರಿಕೆ ಹಾಕಿದ ರೋಹಿತ್ ಗೋದಾರ ಗ್ಯಾಂಗ್‌; 5 ಕೋಟಿ ರೂಗೆ ಡಿಮ್ಯಾಂಡ್
ಕನ್ಹಯ್ಯಾ ಲಾಲ್ ಖಾಟಿಕ್‌Image Credit source: Social Media
ಸಾಯಿನಂದಾ
|

Updated on: Nov 28, 2025 | 2:06 PM

Share

ರಾಜಸ್ಥಾನ, ನವೆಂಬರ್ 28: ರಾಜಸ್ಥಾನದ (Rajastan) ‘ಗೋಲ್ಡ್‌ಮ್ಯಾನ್’ ಎಂದು ಚಿರಪರಿಚಿತರಾಗಿರುವ ಉದ್ಯಮಿ ಕನ್ಹಯ್ಯಾ ಲಾಲ್ ಖಾಟಿಕ್‌ಗೆ (Kanhaiyalal Khatik) ಬೆದರಿಕೆಗಳು ಕರೆಗಳು ಬಂದಿವೆ. ದರೋಡೆಕೋರ ರೋಹಿತ್ ಗೋದಾರ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡು ವ್ಯಕ್ತಿಯೊಬ್ಬರು 5 ಕೋಟಿ ರೂ ಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಎರಡು ದಿನಗಳ ಹಿಂದೆಯಷ್ಟೇ ಕನ್ಹಯ್ಯಾ ಲಾಲ್‌ಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್ ಕಾಲ್ ಬಂದಿದೆ. ಅದಾದ ಬಳಿಕ ಅದೇ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದ್ದು, ಆದರೆ ಕನ್ಹಯ್ಯಾ ಕರೆಗೆ ಉತ್ತರಿಸಲಿಲ್ಲ. ಅದರ ಪರಿಣಾಮವಾಗಿ 5 ಕೋಟಿ ರೂ.ಗೆ ಬೇಡಿಕೆಯಿರುವ ಆಡಿಯೋ ರೆಕಾರ್ಡಿಂಗ್ ಅವರ ಫೋನ್‌ಗೆ ಕಳುಹಿಸಲಾಗಿದೆ.

ಇದನ್ನೂ ಓದಿ:ಕಿಡ್ನಾಪ್ ಆಗಿದ್ದ ಮಗುವಿಗೆ ಚಾಕೋಲೇಟ್ ಬಾಕ್ಸ್ ನೀಡಿ ಸಂತೈಸಿದ ಪೊಲೀಸರು!

ಯಾರಿಗೂ ಹೇಳದೆ ಇದನ್ನೂ ಇತ್ಯರ್ಥಪಡಿಸಲು ಅವರಿಗೆ ಸೂಚಿಸಲಾಗಿದ್ದು, ಕರೆ ಮಾಡಿ ಬೇಡಿಕೆ ಪೂರೈಸಿಸುವಂತೆ ಅಪರಿಚಿತ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಈ ಬೆನ್ನಲ್ಲೇ ಕನ್ಹಯ್ಯಾ ಲಾಲ್‌ ಅವರು ಸಿಟಿ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ