AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಗೋಲ್ಡ್ ಮ್ಯಾನ್‌ಗೆ ಬೆದರಿಕೆ ಹಾಕಿದ ರೋಹಿತ್ ಗೋದಾರ ಗ್ಯಾಂಗ್‌; 5 ಕೋಟಿ ರೂಗೆ ಡಿಮ್ಯಾಂಡ್

ರಾಜಸ್ಥಾನದ ಚಿತ್ತೋರ್‌ಗಢದಲ್ಲಿ 'ಬಪ್ಪಿ ಲಹರಿ' ಹಾಗೂ 'ಗೋಲ್ಡ್‌ಮ್ಯಾನ್' ಪ್ರಸಿದ್ಧರಾಗಿರುವ ಹಣ್ಣಿನ ವ್ಯಾಪಾರಿ ಕನ್ಹಯ್ಯಾ ಲಾಲ್ ಖಾಟಿಕ್‌ಗೆ ದರೋಡೆಕೋರರು ಬೆದರಿಕೆ ಹಾಕಿದ್ದಾರೆ. ದರೋಡೆಕೋರ ರೋಹಿತ್ ಗೋದಾರ ಗ್ಯಾಂಗ್‌ನೊಂದಿಗೆ ಸಂಬಂಧ ಇರುವುದಾಗಿ ಹೇಳಿಕೊಂಡು 5 ಕೋಟಿ ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ರಾಜಸ್ಥಾನದ ಗೋಲ್ಡ್ ಮ್ಯಾನ್‌ಗೆ ಬೆದರಿಕೆ ಹಾಕಿದ ರೋಹಿತ್ ಗೋದಾರ ಗ್ಯಾಂಗ್‌; 5 ಕೋಟಿ ರೂಗೆ ಡಿಮ್ಯಾಂಡ್
ಕನ್ಹಯ್ಯಾ ಲಾಲ್ ಖಾಟಿಕ್‌Image Credit source: Social Media
ಸಾಯಿನಂದಾ
|

Updated on: Nov 28, 2025 | 2:06 PM

Share

ರಾಜಸ್ಥಾನ, ನವೆಂಬರ್ 28: ರಾಜಸ್ಥಾನದ (Rajastan) ‘ಗೋಲ್ಡ್‌ಮ್ಯಾನ್’ ಎಂದು ಚಿರಪರಿಚಿತರಾಗಿರುವ ಉದ್ಯಮಿ ಕನ್ಹಯ್ಯಾ ಲಾಲ್ ಖಾಟಿಕ್‌ಗೆ (Kanhaiyalal Khatik) ಬೆದರಿಕೆಗಳು ಕರೆಗಳು ಬಂದಿವೆ. ದರೋಡೆಕೋರ ರೋಹಿತ್ ಗೋದಾರ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡು ವ್ಯಕ್ತಿಯೊಬ್ಬರು 5 ಕೋಟಿ ರೂ ಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಎರಡು ದಿನಗಳ ಹಿಂದೆಯಷ್ಟೇ ಕನ್ಹಯ್ಯಾ ಲಾಲ್‌ಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್ ಕಾಲ್ ಬಂದಿದೆ. ಅದಾದ ಬಳಿಕ ಅದೇ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದ್ದು, ಆದರೆ ಕನ್ಹಯ್ಯಾ ಕರೆಗೆ ಉತ್ತರಿಸಲಿಲ್ಲ. ಅದರ ಪರಿಣಾಮವಾಗಿ 5 ಕೋಟಿ ರೂ.ಗೆ ಬೇಡಿಕೆಯಿರುವ ಆಡಿಯೋ ರೆಕಾರ್ಡಿಂಗ್ ಅವರ ಫೋನ್‌ಗೆ ಕಳುಹಿಸಲಾಗಿದೆ.

ಇದನ್ನೂ ಓದಿ:ಕಿಡ್ನಾಪ್ ಆಗಿದ್ದ ಮಗುವಿಗೆ ಚಾಕೋಲೇಟ್ ಬಾಕ್ಸ್ ನೀಡಿ ಸಂತೈಸಿದ ಪೊಲೀಸರು!

ಯಾರಿಗೂ ಹೇಳದೆ ಇದನ್ನೂ ಇತ್ಯರ್ಥಪಡಿಸಲು ಅವರಿಗೆ ಸೂಚಿಸಲಾಗಿದ್ದು, ಕರೆ ಮಾಡಿ ಬೇಡಿಕೆ ಪೂರೈಸಿಸುವಂತೆ ಅಪರಿಚಿತ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಈ ಬೆನ್ನಲ್ಲೇ ಕನ್ಹಯ್ಯಾ ಲಾಲ್‌ ಅವರು ಸಿಟಿ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ