AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ 7 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Dec 10, 2024 | 12:13 PM

Share

ರಾಜಸ್ಥಾನ: ಅತಿವೇಗವಾಗಿ ಬಂದ ಕಾರು 7 ವರ್ಷದ ಬಾಲಕನಿಗೆ ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಮಗು ಸುಮಾರು 40ರಿಂದ 50 ಅಡಿ ದೂರಕ್ಕೆ ಎಸೆಯಲ್ಪಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿರುವುದಾಗಿ ವರದಿಯಾಗಿದೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಶುಕ್ರವಾರ (ಡಿಸೆಂಬರ್ 6) ಲೊಸಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ದಾಟಲು ಯತ್ನಿಸುತ್ತಿದ್ದ ಬಾಲಕ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೃಷ್ಟವಶಾತ್, ಮಗುವಿಗೆ ಡಿಕ್ಕಿ ಹೊಡೆದ ನಂತರ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಬಳಿಕ ತನ್ನ ಕಾರಿನಲ್ಲೇ ಆಸ್ಪತ್ರೆಗೆ ಕರೆದ್ಯೊಯ್ದಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Viral Video: ತಿಂಗಳಿಗೆ 80,000 ರೂ. ಗಳಿಸುವ ಬೆಂಗಳೂರಿನ ಉಬರ್ ಬೈಕ್ ಚಾಲಕ; ವಿಡಿಯೋ ವೈರಲ್​​

ಬಾಲಕನನ್ನು ಸ್ಥಳೀಯ ಎಸ್‌ಕೆ ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಬಳಿಕ ಅಲ್ಲಿಂದ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದೀಗ ಬಾಲಕ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು