AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ
ಮಗು
ನಯನಾ ರಾಜೀವ್
|

Updated on: Oct 08, 2024 | 9:01 AM

Share

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ, ಬಿಲ್ವಾರಾ-ಕೋಟಾ ಹೆದ್ದಾರಿಯಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಗುವನ್ನು ನೋಡಿದ ಜನರು ಆಶ್ಚರ್ಯಚಕಿತರಾದರು.

ಮಾಹಿತಿ ಪ್ರಕಾರ ಜಿಲ್ಲೆಯ ಬಾಗೂರು ಬಳಿ ವಾಸವಿದ್ದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮಗುವಾಗಿರಲಿಲ್ಲ. ಜೋಗನಿಯ ಮಾತೆಗೆ ಹರಕೆ ಕಟ್ಟಿಕೊಂಡಿದ್ದರು.

ಮಗು ಜನಿಸಿತು ಮತ್ತು ಅವರ ಆಸೆ ಈಡೇರಿದ ನಂತರ, ಅವರು ತಾಯಿಯ ಆಶೀರ್ವಾದ ಪಡೆಯಲು ನವರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ನಿರ್ಧರಿಸಿದರು. ಮಗು ತುಂಬಾ ಚಿಕ್ಕದಾಗಿದೆ, ಅವನು ತನ್ನ ತಾಯಿ ಇಲ್ಲದೆ ಇರುವುದಿಲ್ಲ ಹಾಗಾಗಿ ಮಗುವನ್ನು ಕರೆದುಕೊಂಡು ಹೋಗಲು ಪ್ಲ್ಯಾನ್ ಮಾಡಿ ಟ್ರಾಲಿ ಬ್ಯಾಗ್​ನಲ್ಲಿ ಹಾಕಿದ್ದರು.

ಮತ್ತಷ್ಟು ಓದಿ: ಸಾಮೂಹಿಕ ವಿವಾಹವಾದ್ರೆ ಹಣ ಸಿಗುತ್ತೆ ಎಂದು ಅಣ್ಣ, ತಂಗಿಯೇ ಮದುವೆಯಾದ್ರು

ಜೋಗನಿಯಾ ಮಾತಾ ಬಾಗೋರ್‌ನಿಂದ 118 ಕಿಲೋಮೀಟರ್ ದೂರದಲ್ಲಿದೆ. ಶನಿವಾರ ಸಂಜೆ ದಂಪತಿಗಳು ಬಾಗೋರಿನಿಂದ ಹೊರಟರು. ಭಾನುವಾರ ಬೆಳಗ್ಗೆ ಭಿಲ್ವಾರಾ ತಲುಪಿದ್ದಾರೆ. ಸೋಮವಾರ ಸಂಜೆ ಜೋಗನಿಯಾ ಮಾತೆಯನ್ನು ತಲುಪಲಿದ್ದಾರೆ. ಪಾದಯಾತ್ರೆ ವೇಳೆ ಚಪ್ಪಲಿ, ಶೂ ಧರಿಸಿರಲಿಲ್ಲ. ಅವರು ಬರಿಗಾಲಿನಲ್ಲಿ ಮಾತೆಯ ಆಸ್ಥಾನಕ್ಕೆ ಹೋಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ