AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ
ಮಗು
ನಯನಾ ರಾಜೀವ್
|

Updated on: Oct 08, 2024 | 9:01 AM

Share

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ, ಬಿಲ್ವಾರಾ-ಕೋಟಾ ಹೆದ್ದಾರಿಯಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಗುವನ್ನು ನೋಡಿದ ಜನರು ಆಶ್ಚರ್ಯಚಕಿತರಾದರು.

ಮಾಹಿತಿ ಪ್ರಕಾರ ಜಿಲ್ಲೆಯ ಬಾಗೂರು ಬಳಿ ವಾಸವಿದ್ದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮಗುವಾಗಿರಲಿಲ್ಲ. ಜೋಗನಿಯ ಮಾತೆಗೆ ಹರಕೆ ಕಟ್ಟಿಕೊಂಡಿದ್ದರು.

ಮಗು ಜನಿಸಿತು ಮತ್ತು ಅವರ ಆಸೆ ಈಡೇರಿದ ನಂತರ, ಅವರು ತಾಯಿಯ ಆಶೀರ್ವಾದ ಪಡೆಯಲು ನವರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ನಿರ್ಧರಿಸಿದರು. ಮಗು ತುಂಬಾ ಚಿಕ್ಕದಾಗಿದೆ, ಅವನು ತನ್ನ ತಾಯಿ ಇಲ್ಲದೆ ಇರುವುದಿಲ್ಲ ಹಾಗಾಗಿ ಮಗುವನ್ನು ಕರೆದುಕೊಂಡು ಹೋಗಲು ಪ್ಲ್ಯಾನ್ ಮಾಡಿ ಟ್ರಾಲಿ ಬ್ಯಾಗ್​ನಲ್ಲಿ ಹಾಕಿದ್ದರು.

ಮತ್ತಷ್ಟು ಓದಿ: ಸಾಮೂಹಿಕ ವಿವಾಹವಾದ್ರೆ ಹಣ ಸಿಗುತ್ತೆ ಎಂದು ಅಣ್ಣ, ತಂಗಿಯೇ ಮದುವೆಯಾದ್ರು

ಜೋಗನಿಯಾ ಮಾತಾ ಬಾಗೋರ್‌ನಿಂದ 118 ಕಿಲೋಮೀಟರ್ ದೂರದಲ್ಲಿದೆ. ಶನಿವಾರ ಸಂಜೆ ದಂಪತಿಗಳು ಬಾಗೋರಿನಿಂದ ಹೊರಟರು. ಭಾನುವಾರ ಬೆಳಗ್ಗೆ ಭಿಲ್ವಾರಾ ತಲುಪಿದ್ದಾರೆ. ಸೋಮವಾರ ಸಂಜೆ ಜೋಗನಿಯಾ ಮಾತೆಯನ್ನು ತಲುಪಲಿದ್ದಾರೆ. ಪಾದಯಾತ್ರೆ ವೇಳೆ ಚಪ್ಪಲಿ, ಶೂ ಧರಿಸಿರಲಿಲ್ಲ. ಅವರು ಬರಿಗಾಲಿನಲ್ಲಿ ಮಾತೆಯ ಆಸ್ಥಾನಕ್ಕೆ ಹೋಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ