AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ
ಮಗು
ನಯನಾ ರಾಜೀವ್
|

Updated on: Oct 08, 2024 | 9:01 AM

Share

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ, ಬಿಲ್ವಾರಾ-ಕೋಟಾ ಹೆದ್ದಾರಿಯಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಗುವನ್ನು ನೋಡಿದ ಜನರು ಆಶ್ಚರ್ಯಚಕಿತರಾದರು.

ಮಾಹಿತಿ ಪ್ರಕಾರ ಜಿಲ್ಲೆಯ ಬಾಗೂರು ಬಳಿ ವಾಸವಿದ್ದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮಗುವಾಗಿರಲಿಲ್ಲ. ಜೋಗನಿಯ ಮಾತೆಗೆ ಹರಕೆ ಕಟ್ಟಿಕೊಂಡಿದ್ದರು.

ಮಗು ಜನಿಸಿತು ಮತ್ತು ಅವರ ಆಸೆ ಈಡೇರಿದ ನಂತರ, ಅವರು ತಾಯಿಯ ಆಶೀರ್ವಾದ ಪಡೆಯಲು ನವರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ನಿರ್ಧರಿಸಿದರು. ಮಗು ತುಂಬಾ ಚಿಕ್ಕದಾಗಿದೆ, ಅವನು ತನ್ನ ತಾಯಿ ಇಲ್ಲದೆ ಇರುವುದಿಲ್ಲ ಹಾಗಾಗಿ ಮಗುವನ್ನು ಕರೆದುಕೊಂಡು ಹೋಗಲು ಪ್ಲ್ಯಾನ್ ಮಾಡಿ ಟ್ರಾಲಿ ಬ್ಯಾಗ್​ನಲ್ಲಿ ಹಾಕಿದ್ದರು.

ಮತ್ತಷ್ಟು ಓದಿ: ಸಾಮೂಹಿಕ ವಿವಾಹವಾದ್ರೆ ಹಣ ಸಿಗುತ್ತೆ ಎಂದು ಅಣ್ಣ, ತಂಗಿಯೇ ಮದುವೆಯಾದ್ರು

ಜೋಗನಿಯಾ ಮಾತಾ ಬಾಗೋರ್‌ನಿಂದ 118 ಕಿಲೋಮೀಟರ್ ದೂರದಲ್ಲಿದೆ. ಶನಿವಾರ ಸಂಜೆ ದಂಪತಿಗಳು ಬಾಗೋರಿನಿಂದ ಹೊರಟರು. ಭಾನುವಾರ ಬೆಳಗ್ಗೆ ಭಿಲ್ವಾರಾ ತಲುಪಿದ್ದಾರೆ. ಸೋಮವಾರ ಸಂಜೆ ಜೋಗನಿಯಾ ಮಾತೆಯನ್ನು ತಲುಪಲಿದ್ದಾರೆ. ಪಾದಯಾತ್ರೆ ವೇಳೆ ಚಪ್ಪಲಿ, ಶೂ ಧರಿಸಿರಲಿಲ್ಲ. ಅವರು ಬರಿಗಾಲಿನಲ್ಲಿ ಮಾತೆಯ ಆಸ್ಥಾನಕ್ಕೆ ಹೋಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ