AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಕಾಲಿಗೆ ಬಿದ್ದು ಮತ ಯಾಚಿಸಿದ ರಾಜಸ್ಥಾನ ವಿದ್ಯಾರ್ಥಿ ಸಂಘದ ಮುಖಂಡರು

Rajasthan : ವಿದ್ಯಾರ್ಥಿ ಯೂನಿಯನ್ ಚುನಾವಣೆಗೆ ಮುನ್ನ ರಾಜಸ್ಥಾನದ ವಿದ್ಯಾರ್ಥಿ ನಾಯಕರು ಹುಡುಗಿಯರ ಕಾಲಿಗೆ ಬಿದ್ದು ಮತ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video : ಕಾಲಿಗೆ ಬಿದ್ದು ಮತ ಯಾಚಿಸಿದ ರಾಜಸ್ಥಾನ ವಿದ್ಯಾರ್ಥಿ ಸಂಘದ ಮುಖಂಡರು
ವೋಟಿಗಾಗಿ ವಿದ್ಯಾರ್ಥಿನಿಯರ ಕಾಲಿಗೆ ಬೀಳುತ್ತಿರುವ ವಿದ್ಯಾರ್ಥಿ ಲೀಡರ್
TV9 Web
| Edited By: |

Updated on:Aug 27, 2022 | 11:29 AM

Share

Viral Video: ಮತಯಾಚನೆಗೆ ಏನೆಲ್ಲ ಸರ್ಕಸ್​ ಮಾಡುತ್ತಾರೆ ನಮ್ಮ ಜನನಾಯಕರು ಎಂದು ಕಣ್ಣಾರೆ ಕಂಡಿದ್ದೇವೆ. ಅನುಭವಿಸಿದ್ದೇವೆ. ಇಲ್ಲಿ ನೋಡಿ ರಾಜಸ್ಥಾನದ ವಿದ್ಯಾರ್ಥಿ ಸಂಘದ ಮುಖಂಡರುಗಳು ಕಾಲೇಜು ಹುಡುಗಿಯರ ಕಾಲಿಗೆ ಬಿದ್ದು, ನಮಸ್ಕರಿಸಿ, ರಸ್ತೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ತಮಗೇ ಮತ ಹಾಕುವಂತೆ ದುಂಬಾಲು ಬಿದ್ದಿದ್ದಾರೆ. ರಾಜಸ್ಥಾನದ ಬರಾನ್‌ನಲ್ಲಿ ಇಂಥ ವಿಲಕ್ಷಣ ಘಟನೆ ನಡೆದಿದೆ. ಈ ಪ್ರಚಾರತಂತ್ರವನ್ನು ಕಂಡ ಸ್ಥಳೀಯರು ಅಚ್ಚರಿಗೊಳಗಾಗಿದ್ದಾರೆ. ಇಂಥ ಕೆಲವು ಫೋಟೋ, ವೀಡಿಯೊ ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ಇಲ್ಲಿರುವ ಈ ಕ್ಲಿಪ್ ಟ್ವಿಟ್ಟರ್‌ನಲ್ಲಿ ಅನ್‌ಸೀನ್ ಇಂಡಿಯಾ ಎಂಬ ಪುಟದಲ್ಲಿ ಹಂಚಿಕೆಯಾಗಿದೆ.

ವಿದ್ಯಾರ್ಥಿ ಸಂಘದ ಚುನಾವಣೆ ಎರಡು ವರ್ಷಗಳ ನಂತರ ಶುಕ್ರವಾರ ರಾಜಸ್ಥಾನದಲ್ಲಿ ನಡೆದಿದೆ. ಇಂದು ಬೆಳಗ್ಗೆ ಮತ ಎಣಿಕೆ ಆರಂಭಗೊಂಡಿದೆ. ಮಧ್ಯಾಹ್ನದ ನಂತರ ಫಲಿತಾಂಶ ಹೊರಬೀಳಲಿದೆ.

ಆದರೆ ಈ ತಂತ್ರ ಯೋಗ್ಯವೆ? ಅಭ್ಯರ್ಥಿಯು ನಡೆನುಡಿಯಲ್ಲಿಯೇ ತನ್ನ ಬಗ್ಗೆ ಭರವಸೆ ಹುಟ್ಟಿಸುವ ಗಟ್ಟಿ ವ್ಯಕ್ತಿತ್ವದಿಂದ ಕೂಡಿರಬೇಕಲ್ಲವೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:23 am, Sat, 27 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ