AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?

ಅಣ್ಣ ತಂಗಿಯರ ಬಂಧವೇ ಹಾಗೆ, ತಂದೆಯ ನಂತರ ಹೆಣ್ಣಿಗೆ ಅಣ್ಣನೇ ತಂದೆಯ ಸ್ಥಾನದಲ್ಲಿ ನಿಲ್ಲುತ್ತಾನೆ. ಹೀಗಾಗಿ ಸಹೋದರ ಸಹೋದರಿಯರ ನಡುವಿನ ಸಂಬಂಧವು ತುಂಬಾ ಪವಿತ್ರವಾದದ್ದು ಎಂದು ಭಾವಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆಯಲ್ಲಿ ರಕ್ತ ಸಂಬಂಧಕ್ಕೆ ಬೆಲೆ ನೀಡದೇ ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಸಂಪ್ರದಾಯವಿದೆ. ಇಲ್ಲಿನ ಜನರರು ಇವತ್ತಿಗೂ ಇದನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ.

Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on:Aug 18, 2024 | 11:39 AM

Share

ಅಣ್ಣ ತಂಗಿಯರ ಈ ಬಂಧ ಜನುಮ ಜನುಮದ ಅನುಬಂಧ ಎನ್ನುವ ಹಾಡನ್ನು ಕೇಳಿರಬಹುದು. ಸೋದರ ಸೋದರಿಕೆಯ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಭಾರತೀಯರು ಸಹೋದರತ್ವದ ಬಂಧಕ್ಕೆ ವಿಶಿಷ್ಟವಾದ ಸ್ಥಾನಮಾನವನ್ನು ನೀಡಿದ್ದಾರೆ. ಆದರೆ ಭಾರತದ ಈ ಬುಡಕಟ್ಟು ಜನಾಂಗದಲ್ಲಿ ಸಹೋದರಿಯನ್ನೇ ಮದುವೆ ಆಗುವ ವಿಚಿತ್ರ ಸಂಪ್ರದಾಯವಿದೆ.

ಈ ಬುಡಕಟ್ಟಿನಲ್ಲಿ ಒಡಹುಟ್ಟಿದವರು ವಯಸ್ಸಿಗೆ ಬಂದ ನಂತರದಲ್ಲಿ ಗಂಡ ಹೆಂಡತಿಯಾಗುತ್ತಾರೆ. ಛತ್ತೀಸ್‌ಗಢದಲ್ಲಿ ಬಾಸ್ಟರ್ ಪ್ರಾಂತ್ಯದಲ್ಲಿ ಧುರ್ವಾ ಎಂಬ ಬುಡಕಟ್ಟು ಜನಾಂಗದವರು ಈ ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ತಮ್ಮದೇ ಅದ ಆಚಾರ ವಿಚಾರ, ವಿಚಿತ್ರ ಪದ್ಧತಿಯಿಂದಲೇ ಗಮನ ಸೆಳೆದಿದ್ದಾರೆ. ಈ ಬುಡಕಟ್ಟು ಜನಾಂಗದಲ್ಲಿ ಹೆತ್ತವರೇ ತಮ್ಮ ಇಬ್ಬರು ಮಕ್ಕಳಾದ ಅಣ್ಣ ತಂಗಿಯರಿಗೆ ಮದುವೆ ಮಾಡುತ್ತಾರೆ..

ಮಗಳನ್ನು ಮಗನಿಗೆ ಮದುವೆ ಮಾಡುವ ಪದ್ಧತಿ ಈ ಗ್ರಾಮದಲ್ಲಿ ಹಲವು ವರ್ಷಗಳಿಂದಲೇ ನಡೆಯುತ್ತಿದೆ. ಇದಕ್ಕೆ ಕಾರಣ ಈ ಧುರ್ವಾ ಬುಡಕಟ್ಟು ಜನರು ರಕ್ತ ಸಂಬಂಧಗಳ ಬಗ್ಗೆ ನಂಬಿಕೆಯನ್ನು ಇಟ್ಟಿಲ್ಲ. ಇದೇ ಕಾರಣದಿಂದಾಗಿ ಈ ಬುಡಕಟ್ಟಿನ ಜನರು ಮಗಳನ್ನೇ ಮಗನಿಗೆ ಧಾರೆಯೆರೆದು ಕೊಡುತ್ತಾರೆ.

ಇದನ್ನೂ ಓದಿ: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!

ಒಂದು ವೇಳೆ ಮಕ್ಕಳು ಈ ಮದುವೆಯನ್ನು ನಿರಾಕರಿಸಿದರೆ ಅವರಿಗೆ ಭಾರಿ ದಂಡವನ್ನು ವಿಧಿಸಲಾಗುತ್ತದೆಯಂತೆ. ಈ ಬುಡಕಟ್ಟು ತಮ್ಮ ತಮ್ಮ ಮಕ್ಕಳಿಗೆ ಮದುವೆ ಮಾಡಿಸಿಕೊಂಡು ಮನೆಯಲ್ಲಿ ಇರಿಸಿಕೊಳ್ಳುತ್ತಾರೆ. ಧುರ್ವಾ ಬುಡಕಟ್ಟಿನಲ್ಲಿ ಕಡಿಮೆ ಜನಸಂಖ್ಯೆಯ ಕಡಿಮೆಯಿರುವುದೇ ಈ ಪದ್ಧತಿಯನ್ನು ಅನುಸರಿಸಿಕೊಂಡು ಬರುವುದು ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 18 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ