AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

Noodles : ಈತ ನೂಡಲ್ಸ್​ನೊಂದಿಗೆ ಆಚೆ ಬಂದಿದ್ದಾನೆ. ಚಮಚದ ಸಮೇತ ನೂಡಲ್ಸ್ ಹಿಮಗಟ್ಟಿದೆ. ಅವನ ಗಡ್ಡ, ಕೂದಲು ಕೂಡ ನೂಡಲ್ಸ್​ನಂತೇ ಆಗಿವೆ ಎನ್ನುತ್ತಿದ್ದಾರೆ ನೆಟ್ಟಿಗರು. ನೋಡಿ ಈ ವಿಡಿಯೋ, ಮಜಾ ಇದೆ.

ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್
ರಾಮೆನ್ ಥಣ್ಣಗಾಗಿದ್ದಾನೆ!
TV9 Web
| Edited By: ಶ್ರೀದೇವಿ ಕಳಸದ|

Updated on: Jan 07, 2023 | 3:23 PM

Share

Viral Video : ಚಳಿ ಕೇಳಬೇಕೆ ಈಗ? ತುತ್ತಾನುತುದಿಗೆ ತಲುಪಿದೆ. ಹಿಮಗಾಲಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೀವು ನೋಡುತ್ತಲೇ ಇದ್ದೀರಿ. ಇದೀಗ ವೈರಲ್ ಆಗಿರುವ ವಿಡಿಯೋ ನೋಡಿ, ಈ ಮನುಷ್ಯ ಬಿಸಿಬಿಸಿ ನೂಡಲ್ಸ್ ತಿನ್ನಲೆಂದು ನೋಡುತ್ತಾನೆ ಆದರೆ ನೂಡಲ್ಸ್​ ಚಮಚ ಸಮೇತ ಹೆಪ್ಪುಗಟ್ಟಿ ನಿಂತುಬಿಟ್ಟಿದೆ.  ನೆಟ್ಟಿಗರು ಈ ವಿಡಿಯೋ ನೋಡಿ ಸಾಕಷ್ಟು ತಮಾಷೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Jake Fischer (@voicesofjake)

ಈ ವಿಡಿಯೋ ಅನ್ನು 2022ರ ಡಿಸೆಂಬರ್​ನಲ್ಲಿ ಪೋಸ್ಟ್ ಮಾಡಲಾಗಿದೆ. 1.2 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ. 4 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿದ್ಧಾರೆ. ಅಷ್ಟೇ ಅಲ್ಲ ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನೂಡಲ್ಸ್​ಗಿಂತ ಹಿಮಗಟ್ಟಿರುವ ಅವನ ಗಡ್ಡ ನೋಡಲು ಮಜಾ ಬರುತ್ತಿದೆ ಎಂದಿದ್ದಾರೆ ಒಬ್ಬರು. ಅವನ ಕೂದಲುಗಳೇ ನೂಡಲ್ಸ್​ ತರಹ ಕಾಣುತ್ತಿವೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ನೋಡಿ : ಕೋಪಗೊಂಡ ಹಿಪ್ಪೋಪೊಟೋಮಸ್ ಪ್ರವಾಸಿಗರ ಸ್ಪೀಡ್​ಬೋಟ್​ ಬೆನ್ನಟ್ಟಿದ ವಿಡಿಯೋ ವೈರಲ್

ಸಾಂತಾಕ್ಲಾಸ್​ ಇಂಥ ಹಿಮದಲ್ಲಿ ಎಷ್ಟೊಂದು ಕಷ್ಟಪಟ್ಟ ಎನ್ನುವುದನ್ನು ನಾನೀಗ ಅರ್ಥ ಮಾಡಿಕೊಳ್ಳಬಲ್ಲೆ ಎಂದಿದ್ದಾರೆ ಮಗದೊಬ್ಬರು. ಇದು ಮೇಕಪ್​, ಅಥವಾ ನಿಜಾನಾ ಎಂದು ಕೇಳಿದ್ಧಾರೆ ಮತ್ತೊಬ್ಬರು. ನೋಡಲಂತೂ ಇದು ಬಹಳ ಮಜವಾಗಿದೆ ಅಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಕ್ಲಿಕ್ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ