AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು

Rainbow : ಇಷ್ಟು ದಟ್ಟವಾದ ಕಾಮನಬಿಲ್ಲು ಮೂಡಿದ್ದನ್ನು ಎಂದಾದರೂ ನೋಡಿದ್ದೀರಾ? ಹಾಗಿದ್ದರೆ ಓದಿ, ನೋಡಿ ಇದು ಯಾಕೆ ಇಷ್ಟೊಂದು ಗಾಢವರ್ಣಗಳಿಂದ ಕೂಡಿತ್ತು ಎಂದು.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
ಆಕಾಶಕ್ಕೆ ಈ ಬಣ್ಣದ ಕುಂಚಿಕೆ ಕಟ್ಟಿದವರಾರೋ?
TV9 Web
| Edited By: |

Updated on:Aug 30, 2022 | 12:38 PM

Share

Viral Video : ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ. ಪ್ರಕೃತಿಯ ಈ ವಿಸ್ಮಯಕ್ಕೆ ಯಾರು ಮನಸೋಲದಿರಲು ಸಾಧ್ಯ? ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ಪೋಸ್ಟ್​ನಲ್ಲಿ ಪನೋರಮಾ ಶಾಟ್​ನೊಂದಿಗೆ ವಿಡಿಯೋ ಆರಂಭವಾಗುತ್ತದೆ.

ವಿಡಿಯೋ 27.3 ಮಿಲಿಯನ್ ವೀಕ್ಷಣೆಗಳನ್ನು ಮತ್ತು ಸಾವಿರಾರು ಪ್ರತಿಕ್ರಿಯೆಗಳನ್ನು ಹೊಂದಿದೆ.  ನ್ಯೂಫ್ಲೇರ್ ಪ್ರಕಾರ, ಈ ವಿಡಿಯೋ ಅನ್ನು ಆಗಸ್ಟ್ 21 ರಂದು ಹೈನಾನ್ ಪ್ರಾಂತ್ಯದ ಹೈಕೌ ನಗರದಲ್ಲಿ ಚಿತ್ರೀಕರಿಸಲಾಗಿದೆ. ‘ಈ ಸ್ಕಾರ್ಫ್ ಕ್ಲೌಡ್ ಅನ್ನು ಪೈಲಿಯಸ್ ಎಂದೂ ಕರೆಯುತ್ತಾರೆ, ತೇವಾಂಶವುಳ್ಳ ಗಾಳಿ ಕ್ರಮೇಣ ಘನೀಕರಣಗೊಳ್ಳುತ್ತಾ ಹೋಗುತ್ತದೆ. ಸೂರ್ಯನ ಬೆಳಕು ಬಲಕೋನದಿಂದ ಬಿದ್ದಾಗ ಮೋಡದಲ್ಲಿನ ಹನಿಗಳು ಮತ್ತು ಮಂಜುಗಡ್ಡೆಯ ಸ್ಫಟಿಕಗಳ ನಡುವೆ ಬೆಳಕು ಮಿಳಿತಗೊಂಡು ಕಾಮನಬಿಲ್ಲಿನ ಬಣ್ಣವನ್ನು ಸೃಷ್ಟಿಸುತ್ತದೆ.’

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:36 pm, Tue, 30 August 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ