AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು

Rainbow : ಇಷ್ಟು ದಟ್ಟವಾದ ಕಾಮನಬಿಲ್ಲು ಮೂಡಿದ್ದನ್ನು ಎಂದಾದರೂ ನೋಡಿದ್ದೀರಾ? ಹಾಗಿದ್ದರೆ ಓದಿ, ನೋಡಿ ಇದು ಯಾಕೆ ಇಷ್ಟೊಂದು ಗಾಢವರ್ಣಗಳಿಂದ ಕೂಡಿತ್ತು ಎಂದು.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
ಆಕಾಶಕ್ಕೆ ಈ ಬಣ್ಣದ ಕುಂಚಿಕೆ ಕಟ್ಟಿದವರಾರೋ?
TV9 Web
| Edited By: |

Updated on:Aug 30, 2022 | 12:38 PM

Share

Viral Video : ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ. ಪ್ರಕೃತಿಯ ಈ ವಿಸ್ಮಯಕ್ಕೆ ಯಾರು ಮನಸೋಲದಿರಲು ಸಾಧ್ಯ? ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ಪೋಸ್ಟ್​ನಲ್ಲಿ ಪನೋರಮಾ ಶಾಟ್​ನೊಂದಿಗೆ ವಿಡಿಯೋ ಆರಂಭವಾಗುತ್ತದೆ.

ವಿಡಿಯೋ 27.3 ಮಿಲಿಯನ್ ವೀಕ್ಷಣೆಗಳನ್ನು ಮತ್ತು ಸಾವಿರಾರು ಪ್ರತಿಕ್ರಿಯೆಗಳನ್ನು ಹೊಂದಿದೆ.  ನ್ಯೂಫ್ಲೇರ್ ಪ್ರಕಾರ, ಈ ವಿಡಿಯೋ ಅನ್ನು ಆಗಸ್ಟ್ 21 ರಂದು ಹೈನಾನ್ ಪ್ರಾಂತ್ಯದ ಹೈಕೌ ನಗರದಲ್ಲಿ ಚಿತ್ರೀಕರಿಸಲಾಗಿದೆ. ‘ಈ ಸ್ಕಾರ್ಫ್ ಕ್ಲೌಡ್ ಅನ್ನು ಪೈಲಿಯಸ್ ಎಂದೂ ಕರೆಯುತ್ತಾರೆ, ತೇವಾಂಶವುಳ್ಳ ಗಾಳಿ ಕ್ರಮೇಣ ಘನೀಕರಣಗೊಳ್ಳುತ್ತಾ ಹೋಗುತ್ತದೆ. ಸೂರ್ಯನ ಬೆಳಕು ಬಲಕೋನದಿಂದ ಬಿದ್ದಾಗ ಮೋಡದಲ್ಲಿನ ಹನಿಗಳು ಮತ್ತು ಮಂಜುಗಡ್ಡೆಯ ಸ್ಫಟಿಕಗಳ ನಡುವೆ ಬೆಳಕು ಮಿಳಿತಗೊಂಡು ಕಾಮನಬಿಲ್ಲಿನ ಬಣ್ಣವನ್ನು ಸೃಷ್ಟಿಸುತ್ತದೆ.’

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:36 pm, Tue, 30 August 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!