AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು

Rainbow : ಇಷ್ಟು ದಟ್ಟವಾದ ಕಾಮನಬಿಲ್ಲು ಮೂಡಿದ್ದನ್ನು ಎಂದಾದರೂ ನೋಡಿದ್ದೀರಾ? ಹಾಗಿದ್ದರೆ ಓದಿ, ನೋಡಿ ಇದು ಯಾಕೆ ಇಷ್ಟೊಂದು ಗಾಢವರ್ಣಗಳಿಂದ ಕೂಡಿತ್ತು ಎಂದು.

Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
ಆಕಾಶಕ್ಕೆ ಈ ಬಣ್ಣದ ಕುಂಚಿಕೆ ಕಟ್ಟಿದವರಾರೋ?
TV9 Web
| Edited By: |

Updated on:Aug 30, 2022 | 12:38 PM

Share

Viral Video : ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ. ಪ್ರಕೃತಿಯ ಈ ವಿಸ್ಮಯಕ್ಕೆ ಯಾರು ಮನಸೋಲದಿರಲು ಸಾಧ್ಯ? ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ಪೋಸ್ಟ್​ನಲ್ಲಿ ಪನೋರಮಾ ಶಾಟ್​ನೊಂದಿಗೆ ವಿಡಿಯೋ ಆರಂಭವಾಗುತ್ತದೆ.

ವಿಡಿಯೋ 27.3 ಮಿಲಿಯನ್ ವೀಕ್ಷಣೆಗಳನ್ನು ಮತ್ತು ಸಾವಿರಾರು ಪ್ರತಿಕ್ರಿಯೆಗಳನ್ನು ಹೊಂದಿದೆ.  ನ್ಯೂಫ್ಲೇರ್ ಪ್ರಕಾರ, ಈ ವಿಡಿಯೋ ಅನ್ನು ಆಗಸ್ಟ್ 21 ರಂದು ಹೈನಾನ್ ಪ್ರಾಂತ್ಯದ ಹೈಕೌ ನಗರದಲ್ಲಿ ಚಿತ್ರೀಕರಿಸಲಾಗಿದೆ. ‘ಈ ಸ್ಕಾರ್ಫ್ ಕ್ಲೌಡ್ ಅನ್ನು ಪೈಲಿಯಸ್ ಎಂದೂ ಕರೆಯುತ್ತಾರೆ, ತೇವಾಂಶವುಳ್ಳ ಗಾಳಿ ಕ್ರಮೇಣ ಘನೀಕರಣಗೊಳ್ಳುತ್ತಾ ಹೋಗುತ್ತದೆ. ಸೂರ್ಯನ ಬೆಳಕು ಬಲಕೋನದಿಂದ ಬಿದ್ದಾಗ ಮೋಡದಲ್ಲಿನ ಹನಿಗಳು ಮತ್ತು ಮಂಜುಗಡ್ಡೆಯ ಸ್ಫಟಿಕಗಳ ನಡುವೆ ಬೆಳಕು ಮಿಳಿತಗೊಂಡು ಕಾಮನಬಿಲ್ಲಿನ ಬಣ್ಣವನ್ನು ಸೃಷ್ಟಿಸುತ್ತದೆ.’

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:36 pm, Tue, 30 August 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ