AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲಪ್ರದೇಶದಲ್ಲಿ ಅಪರೂಪದ ಹಿಮಚಿರತೆ ಪತ್ತೆ; ವಿಡಿಯೋ ವೈರಲ್

Snow Leopard : ಹಿಮಾಚಲ ಪ್ರದೇಶದಲ್ಲಿ ವರ್ಷಾಂತ್ಯದ ದಿನಗಳಲ್ಲಿ ಹೆಚ್ಚು ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮಧ್ಯೆಯೇ ಹಿಮಚಿರತೆಯೊಂದು ಕಾಣಿಸಿಕೊಂಡು ಪ್ರವಾಸಿಗರಲ್ಲಿ ಕುತೂಹಲ ಮೂಡಿಸಿದೆ.

ಹಿಮಾಚಲಪ್ರದೇಶದಲ್ಲಿ ಅಪರೂಪದ ಹಿಮಚಿರತೆ ಪತ್ತೆ; ವಿಡಿಯೋ ವೈರಲ್
ಹಿಮಚಿರತೆ
TV9 Web
| Edited By: |

Updated on:Dec 29, 2022 | 1:31 PM

Share

Viral Video : ಈ ಡಿಸೆಂಬರ್​ನ ಅವಧಿಯಲ್ಲಿ ಪ್ರವಾಸಿಗರೆಲ್ಲ ಹಿಮಾಲಯದ ಸುಂದರ ತಾಣಗಳನ್ನು ಸುತ್ತುವುದರಲ್ಲಿ ಮಗ್ನರಾಗಿದ್ದಾರೆ. ಕೈಯಲ್ಲಿ ಮೊಬೈಲು, ಕ್ಯಾಮೆರಾಗಳಿದ್ದ ಮೇಲೆ ಒಂದೊಂದು ದೃಶ್ಯವೂ ಅಪರೂಪವೇ. ಹಿಮಾಚಲ ಪ್ರದೇಶದ ಲೌಹಾಲ್​-ಸ್ಪಿತಿಯ ಜಿಲ್ಲೆಯ ಕಾಝಾದ ಚಿಚಮ್​ ಎಂಬ ಹಳ್ಳಿಯಲ್ಲಿ ಕಲ್ಲುಬಂಡೆಗಳ ಮಧ್ಯೆ ವಿರಮಿಸುತ್ತಿದ್ದ ಅಪರೂಪದ ಹಿಮಚಿರತೆಯ (Snow leopard) ವಿಡಿಯೋ ಇದೀಗ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಜಯ್ ಬನ್ಯಾಲ್ ಎಂಬುವವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ ಎಂದು ವರದಿಗಳ ಮೂಲಕ ತಿಳಿಯುತ್ತಿದೆ. ಹಿಮಚಿರತೆಗಳು ಅಪರೂಪದ ವನ್ಯಮೃಗಗಳು. ಇವುಗಳ ಚರ್ಮ, ಮೂಳೆ ಮತ್ತು ದೇಹದ ಭಾಗಗಳಿಗೆ ಹೆಚ್ಚು ‘ಬೇಡಿಕೆ’ ಇರುವುದರಿಂದ ಇವುಗಳ ಪ್ರಾಣಕ್ಕೆ ಸಂಚಕಾರ ಇದ್ದೇ ಇರುತ್ತದೆ. ಹಾಗಾಗಿ ಅಳಿವಿನ ಅಂಚಿನಲ್ಲಿರುವ ತಳಿಗಳ ಪಟ್ಟಿಯಲ್ಲಿ ಈ ಹಿಮಚಿರತೆಗಳೂ ಸೇರಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕ್ರಿಸ್​ಮಸ್ ರಜೆಯ​ ಪ್ರಯುಕ್ತ ಶಿಮ್ಲಾವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಈ ವರ್ಷದ ಕೊನೆಯ ದಿನಗಳಲ್ಲಿ ಈ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Thu, 29 December 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ