AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮಗುವಿಗೆ ಜನ್ಮ ನೀಡಿದ 22 ದಿನಗಳ ನಂತರ 2ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜ. ಆದರೆ, ಮೊದಲ ಮಗು ಜನಿಸಿದ 22 ದಿನಗಳ ನಂತರ ಮತ್ತೊಂದು ಮಗು ಜನಿಸಿದೆ.ಈ ಅಪರೂಪದ ಘಟನೆ ನಡೆದಿರುವುದು ಇಂಗ್ಲೆಂಡ್ ನಲ್ಲಿ.

ಮೊದಲ ಮಗುವಿಗೆ ಜನ್ಮ ನೀಡಿದ 22 ದಿನಗಳ ನಂತರ 2ನೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಅಕ್ಷತಾ ವರ್ಕಾಡಿ
| Edited By: |

Updated on: May 15, 2024 | 4:05 PM

Share

ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜ. ಆದರೆ, ಮೊದಲ ಮಗು ಜನಿಸಿದ 22 ದಿನಗಳ ನಂತರ ಮತ್ತೊಂದು ಮಗು ಜನಿಸಿದೆ.ಈ ಅಪರೂಪದ ಘಟನೆ ನಡೆದಿರುವುದು ಇಂಗ್ಲೆಂಡ್ ನಲ್ಲಿ. ಇಂಗ್ಲೆಂಡ್ ನಲ್ಲಿ ನೆಲೆಸಿರುವ ಕೈಲಿ ಡಾಯ್ಲ್ ಎಂಬ ಮಹಿಳೆ ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಆದರೆ ಕೇವಲ 22 ದಿನಗಳ ಅಂತರದಲ್ಲಿ ಮಕ್ಕಳಿಬ್ಬರೂ ಹುಟ್ಟಲು ಹೇಗೆ ಸಾಧ್ಯ ಎಂಬುದು ಈಗ ಚರ್ಚೆಯ ವಿಷಯವಾಗಿದೆ.

ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೈಲಿ ಮೊದಲ ಮಗುವಿಗೆ ಜನ್ಮ ನೀಡಿದ ವೇಳೆ, ಮಗು ಅದಾಗಲೇ ಸತ್ತಿರುವುದಾಗಿ ವೈದ್ಯೆರು ಘೋಷಿಸಿದ್ದರು. 1.1 ಪೌಂಡ್ ತೂಕವಿರುವ ಈ ಮಗು ಹೊಕ್ಕುಳಬಳ್ಳಿಯಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಎರಡನೇ ಮಗು ಸಂಪೂರ್ಣವಾಗಿ ಆರೋಗ್ಯವಾಗಿ ಜನಿಸಲಿ ಎಂದು ಕೈಲಿ ದೇವರಲ್ಲಿ ಪ್ರಾರ್ಥಿಸಿದ್ದರು. ಆದರೆ ಕೆಲವೇ ಗಂಟೆಗಳಲ್ಲಿ ಹೆರಿಗೆ ನೋವು ನಿಂತಿದ್ದ ಕಾರಣ ಎರಡು ದಿನಗಳಾದರೂ ಹೆರಿಗೆ ನೋವು ಕಾಣಿಸದೇ ಇರುವ ಕಾರಣ ವೈದ್ಯರು ಕೈಲಿಯನ್ನು ಮನೆಗೆ ಕಳುಹಿಸಿದ್ದರು. ಆದರೆ 22 ದಿನಗಳ ಬಳಿಕ ಈಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾದ ಕೇಲವೇ ಹೊತ್ತಿನಲ್ಲಿ ಎರಡನೇ ಮಗುವಿನ ಜನನವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!