AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮಗುವಿಗೆ ಜನ್ಮ ನೀಡಿದ 22 ದಿನಗಳ ನಂತರ 2ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜ. ಆದರೆ, ಮೊದಲ ಮಗು ಜನಿಸಿದ 22 ದಿನಗಳ ನಂತರ ಮತ್ತೊಂದು ಮಗು ಜನಿಸಿದೆ.ಈ ಅಪರೂಪದ ಘಟನೆ ನಡೆದಿರುವುದು ಇಂಗ್ಲೆಂಡ್ ನಲ್ಲಿ.

ಮೊದಲ ಮಗುವಿಗೆ ಜನ್ಮ ನೀಡಿದ 22 ದಿನಗಳ ನಂತರ 2ನೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಅಕ್ಷತಾ ವರ್ಕಾಡಿ
| Edited By: |

Updated on: May 15, 2024 | 4:05 PM

Share

ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜ. ಆದರೆ, ಮೊದಲ ಮಗು ಜನಿಸಿದ 22 ದಿನಗಳ ನಂತರ ಮತ್ತೊಂದು ಮಗು ಜನಿಸಿದೆ.ಈ ಅಪರೂಪದ ಘಟನೆ ನಡೆದಿರುವುದು ಇಂಗ್ಲೆಂಡ್ ನಲ್ಲಿ. ಇಂಗ್ಲೆಂಡ್ ನಲ್ಲಿ ನೆಲೆಸಿರುವ ಕೈಲಿ ಡಾಯ್ಲ್ ಎಂಬ ಮಹಿಳೆ ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಆದರೆ ಕೇವಲ 22 ದಿನಗಳ ಅಂತರದಲ್ಲಿ ಮಕ್ಕಳಿಬ್ಬರೂ ಹುಟ್ಟಲು ಹೇಗೆ ಸಾಧ್ಯ ಎಂಬುದು ಈಗ ಚರ್ಚೆಯ ವಿಷಯವಾಗಿದೆ.

ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೈಲಿ ಮೊದಲ ಮಗುವಿಗೆ ಜನ್ಮ ನೀಡಿದ ವೇಳೆ, ಮಗು ಅದಾಗಲೇ ಸತ್ತಿರುವುದಾಗಿ ವೈದ್ಯೆರು ಘೋಷಿಸಿದ್ದರು. 1.1 ಪೌಂಡ್ ತೂಕವಿರುವ ಈ ಮಗು ಹೊಕ್ಕುಳಬಳ್ಳಿಯಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಎರಡನೇ ಮಗು ಸಂಪೂರ್ಣವಾಗಿ ಆರೋಗ್ಯವಾಗಿ ಜನಿಸಲಿ ಎಂದು ಕೈಲಿ ದೇವರಲ್ಲಿ ಪ್ರಾರ್ಥಿಸಿದ್ದರು. ಆದರೆ ಕೆಲವೇ ಗಂಟೆಗಳಲ್ಲಿ ಹೆರಿಗೆ ನೋವು ನಿಂತಿದ್ದ ಕಾರಣ ಎರಡು ದಿನಗಳಾದರೂ ಹೆರಿಗೆ ನೋವು ಕಾಣಿಸದೇ ಇರುವ ಕಾರಣ ವೈದ್ಯರು ಕೈಲಿಯನ್ನು ಮನೆಗೆ ಕಳುಹಿಸಿದ್ದರು. ಆದರೆ 22 ದಿನಗಳ ಬಳಿಕ ಈಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾದ ಕೇಲವೇ ಹೊತ್ತಿನಲ್ಲಿ ಎರಡನೇ ಮಗುವಿನ ಜನನವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ