AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ಕಸಿಗೆ ಒಳಗಾಗಿದ್ದ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ವೈರಲ್​​​​

ಕಿಡ್ನಿ ಕಸಿಗೆ ಒಳಗಾಗಿ ಕೆಲವು ತಿಂಗಳುಗಳ ವರೆಗೆ ವಿಶ್ರಾಂತಿಯಲ್ಲಿದ್ದ ಲಾಲು ಯಾದವ್ ಅವರು ತಮ್ಮ ಅಭಿಮಾನಿಗಳಿಗೆ ಈ ವಿಡಿಯೋ ಮೂಲಕ ಖುಷಿ ನೀಡಿದ್ದಾರೆ.

ಕಿಡ್ನಿ ಕಸಿಗೆ ಒಳಗಾಗಿದ್ದ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ವೈರಲ್​​​​
Lalu Prasad YadavImage Credit source: Twitter
ಅಕ್ಷತಾ ವರ್ಕಾಡಿ
|

Updated on:Jul 29, 2023 | 11:50 AM

Share

ತಿಂಗಳುಗಳ ಹಿಂದೆಯಷ್ಟೇ ಮೂತ್ರಪಿಂಡದ ಕಸಿ (Kidney Transplant) ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್​​​​ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರು ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಲಾಲು ಅವರ ಪುತ್ರ,  ಬಿಹಾರದ ಉಪ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ವೀಡಿಯೊವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​​ ಮಾಡಿದ್ದಾರೆ.

ಕಳೆದ ಡಿಸೆಂಬರ್​​​​ನಲ್ಲಿ ಸಿಂಗಾಪುರದಲ್ಲಿ ಕಿಡ್ನಿ ಕಸಿಗೆ ಒಳಗಾಗಿದ್ದ ಲಾಲು ಪ್ರಸಾದ್‌ ಅವರಿಗೆ ಅವರ ಮಗಳು ರೋಹಿಣಿ ಆಚಾರ್ಯ ಅವರೇ ಕಿಡ್ನಿ ದಾನ ಮಾಡಿದ್ದರು. ಇದಾದ ಕೆಲವು ತಿಂಗಳುಗಳ ವರೆಗೆ ವಿಶ್ರಾಂತಿಯಲ್ಲಿದ್ದ ಲಾಲು ಯಾದವ್ ಅವರು ತಮ್ಮ ಅಭಿಮಾನಿಗಳಿಗೆ ಈ ವಿಡಿಯೋ ಮೂಲಕ ಖುಷಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿಯೇ ಮೊದಲ ಬಾರಿಗೆ ಜೀನ್ ಥೆರಪಿ ಚಿಕಿತ್ಸೆಯನ್ನು ಆರಂಭಿಸಲಿದೆ ಕರ್ನಾಟಕದ ನಾರಾಯಣ ನೇತ್ರಾಲಯ

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿರುವ ಈ ಚಿಕ್ಕ ವೀಡಿಯೊದಲ್ಲಿ, ಲಾಲು ಯಾದವ್ ಬ್ಯಾಡ್ಮಿಂಟನ್ ನೆಟ್‌ನಲ್ಲಿ ಶಟಲ್ ಅನ್ನು ಹೊಡೆದ ನಂತರ ನಗುತ್ತಿರುವುದನ್ನು ಕಾಣಬಹುದು. ಜೊತೆಗೆ ಹಳೆಯ ಹಿಂದಿ ಹಾಡಿನೊಂದಿಗೆ ವಿಡಿಯೋ ಎಡಿಟ್​​ ಮಾಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:45 am, Sat, 29 July 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್