AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insta Viral Video: ಧರ್ಮದಿಂದ ಬದುಕುವವರನ್ನು ಧರ್ಮವೇ ರಕ್ಷಿಸುತ್ತದೆ, ಈ ಮಗುವಿನಿಂದ ಕಲಿಯಬೇಕಿದೆ ನೋಡಿ

ಒಂದು ಪುಟ್ಟ ಮಗು ಒಂದಿಷ್ಟು ವಸ್ತುಗಳನ್ನು ದಾರಿಯಲ್ಲಿ ಹೋಗುವ ಸನ್ಯಾಸಿಗಳಿಗೆ ನೀಡುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ "ಧರ್ಮದಿಂದ ಬದುಕುವವರನ್ನು ಧರ್ಮವೇ ರಕ್ಷಿಸುತ್ತದೆ" ಎಂದು ಬರೆದುಕೊಂಡಿದ್ದಾರೆ.

Insta Viral Video: ಧರ್ಮದಿಂದ ಬದುಕುವವರನ್ನು ಧರ್ಮವೇ ರಕ್ಷಿಸುತ್ತದೆ, ಈ ಮಗುವಿನಿಂದ ಕಲಿಯಬೇಕಿದೆ ನೋಡಿ
Religion only protects those who live by religion, we should learn from this child
TV9 Web
| Edited By: |

Updated on:Nov 28, 2022 | 11:19 AM

Share

ಕೆಲವೊಂದು ವಿಡಿಯೋಗಳು ನಿಮ್ಮ ಮನಸ್ಸಿಗೆ ತುಂಬಾ ಖುಷಿ ನೀಡಬಹುದು, ಜತೆಗೆ ನಿಮ್ಮಲ್ಲಿ ಬದಲಾವಣೆಯನ್ನುಂಟು ಮಾಡುಬಹುದು, ಆದರೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಎಲ್ಲ ವಿಡಿಯೋಗಳು ಇಷ್ಟವಾಗಬೇಕೆಂದಿಲ್ಲ, ಅದರೂ ಕೆಲವೊಂದು ವಿಡಿಯೋಗಳು ಮನಸ್ಸಿಗೆ ತುಂಬಾ ಇಷ್ಟವಾಗುತ್ತದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ವಿಡಿಯೋ ಎಷ್ಟು ಲೈಕ್ ಪಡೆಯಿತು ಅಥವಾ ಎಷ್ಟು ಶೇರ್ ಆಯಿತು ಎಂಬುದು ಒಂದು ಕಡೆಯಾದರೆ, ಅವುಗಳು ಎಷ್ಟು ಅರ್ಥಪೂರ್ಣವಾಗಿರುತ್ತದೆ ಎಂಬುದನ್ನು ಕೆಲವರು ನೋಡುತ್ತಾರೆ.

ಇನ್​​ಸ್ಟಾದಲ್ಲಿ ಬರುವ ಕೆಲವೊಂದು ವಿಡಿಯೊಗಳನ್ನು ವಾಟ್ಸಪ್​ನಲ್ಲಿ ಶೇರ್ ಮಾಡಿಕೊಂಡು ಸೇಟಸ್ಸ್ ಕೂಡ ಹಾಕಿಕೊಳ್ಳುತ್ತಾರೆ. ಈ ಇನ್​​ಸ್ಟಾದ ವಿಡಿಯೋಗಳು ತುಂಬಾ ಸ್ವಾರಸ್ಯವಾಗಿರುತ್ತದೆ, ಅದೆಷ್ಟೋ ಜನರನ್ನು ನಗಿಸುವ, ಟ್ರೋಲ್ ಮಾಡುವ ಇನ್ನೂ ಕೆಲವೊಂದಿಷ್ಟು ಮನಸ್ಸಿನಲ್ಲಿ ಭಾವನತ್ಮಕ ವಿಚಾರಗಳನ್ನು ಸೃಷ್ಟಿ ಮಾಡುವ ವಿಡಿಯೊಗಳು ಕೂಡ ಬುರತ್ತದೆ. ಹೌದು ಇಂತಹದೇ ಒಂದು ವಿಡಿಯೊ ಇನ್​​ಸ್ಟಾದಲ್ಲಿ ವಿಡಿಯೊ ವೈರಲ್ ಆಗುತ್ತಿದೆ.

ಇದನ್ನು ಓದಿ:  ಧೋನಿ, ಪಾಂಡ್ಯ, ಇಶಾನ್ ಕಿಶನ್ ಭರ್ಜರಿ ಡ್ಯಾನ್ಸ್ ಪಾರ್ಟಿ: ಇಲ್ಲಿದೆ ವಿಡಿಯೋ

ಒಂದು ಪುಟ್ಟ ಮಗು ಒಂದಿಷ್ಟು ವಸ್ತುಗಳನ್ನು ದಾರಿಯಲ್ಲಿ ಹೋಗುವ ಸನ್ಯಾಸಿಗಳಿಗೆ ನೀಡುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ “ಧರ್ಮದಿಂದ ಬದುಕುವವರನ್ನು ಧರ್ಮವೇ ರಕ್ಷಿಸುತ್ತದೆ” ಎಂದು ಬರೆದುಕೊಂಡಿದ್ದಾರೆ. ದಾನ ಧರ್ಮ ಎನ್ನುವುದು ಒಂದು ಶ್ರೇಷ್ಠ ಕಾರ್ಯ ಎಂದು ಈ ವಿಡಿಯೊದ ಮೂಲಕ ಹೇಳಿದ್ದಾರೆ. ವಿದೇಶಿ ಮಗುವೊಂದ ದಾರಿಯಲ್ಲಿ ಹೋಗುತ್ತಿರುವ ಸನ್ಯಾಸಿಗಳಿಗೆ ನಮಸ್ಕಾರ ಮಾಡಿ, ತನ್ನ ಕೈಯಲ್ಲಿದ್ದ ವಸ್ತುಗಳನ್ನು ಅವರಿಗೆ ನೀಡಿ, ಕೊನೆಗೆ ಅನಂತ ಭಾವದಿಂದ ನಮಸ್ಕರಿಸುತ್ತದೆ.

ಈ ವಿಡಿಯೊದಿಂದ ನಾವು ಅನೇಕ ವಿಚಾರಗಳನ್ನು ಕಲಿಸಬೇಕಿದೆ, ದಾನ-ಧರ್ಮ ಒಂದು ಶ್ರೇಷ್ಠ ಕಾರ್ಯ, ಈ ಮಗುವಿನಿಂದ ಕಲಿಯುವುದು ತುಂಬಾ ಇದೆ ಎಂದು ಬಳಕೆದಾರರೂ ಕಮೆಂಟ್ ಮಾಡಿದ್ದಾರೆ. ಈ ವಿಡಿಯೋವನ್ನು ಚಿದು ಬಡಿಗೇರ್ ಎಂಬುವವರು ಹಂಚಿಕೊಂಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Mon, 28 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ