AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಪರಿವರ್ತನೆಗೆಂದು ಆಸ್ಪತ್ರೆಗೆ ಹೋದಾಗ ಗೊತ್ತಾಯ್ತು ತೃತೀಯಲಿಂಗಿ 5 ತಿಂಗಳ ಗರ್ಭಿಣಿ

ಇಟಲಿಯಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಳ್ಳಬೇಕೆಂದು ಆಸ್ಪತ್ರೆಗೆ ಬಂದಿದ್ದಾಗ ತೃತೀಯಲಿಂಗಿ 5 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಇನ್ನೇನು ಸ್ತನಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು, ಆಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇಟಲಿಯ ಇತಿಹಾಸದಲ್ಲೇ ಇದು ಮೊದಲ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.

ಲಿಂಗಪರಿವರ್ತನೆಗೆಂದು ಆಸ್ಪತ್ರೆಗೆ ಹೋದಾಗ ಗೊತ್ತಾಯ್ತು ತೃತೀಯಲಿಂಗಿ 5 ತಿಂಗಳ ಗರ್ಭಿಣಿ
ಗರ್ಭಿಣಿImage Credit source: NDTV
ನಯನಾ ರಾಜೀವ್
|

Updated on: Jan 24, 2024 | 8:56 AM

Share

ಇಟಲಿಯಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಳ್ಳಬೇಕೆಂದು ಆಸ್ಪತ್ರೆಗೆ ಬಂದಿದ್ದಾಗ ತೃತೀಯಲಿಂಗಿ 5 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಇನ್ನೇನು ಸ್ತನಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು, ಆಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇಟಲಿಯ ಇತಿಹಾಸದಲ್ಲೇ ಇದು ಮೊದಲ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.

ತೃತೀಯಲಿಂಗಿಗೆ ಸ್ತನಗಳನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನಡೆಯಬೇಕಿತ್ತು ಜತೆಗೆ ಗರ್ಭಾಶಯವನ್ನು ತೆಗೆದುಹಾಕಬೇಕಿತ್ತು. ಮಾರ್ಕೋ ಇದೀಗ ಮಗುವಿನ ಜೈವಿಕ ತಾಯಿಯಾಗಿದ್ದರೂ ಕೂಡ ಕಾನೂನುಬದ್ಧವಾಗಿ ತಂದೆಯಾಗಿರುತ್ತಾರೆ. ಭ್ರೂಣವು ಅಪಾಯದಲ್ಲಿದೆ ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ಸ್ಥಗಿತಗೊಳಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಚಿಕಿತ್ಸೆಯನ್ನು ತಕ್ಷಣವೇ ನಿಲ್ಲಿಸಬೇಕು, ಇಲ್ಲದಿದ್ದರೆ ಮಗುವಿಗೆ ಅಪಾಯವಾಗಬಹುದು, ವಿಶೇಷವಾಗಿ ಗರ್ಭಧಾರಣೆಯ ಮೊದಲ ತ್ರೈಮಾಸಿಕದಲ್ಲಿ ಇದು ಮಗುವಿನ ಅಂಗಗಳ ಬೆಳವಣಿಗೆಯ ಪ್ರಮುಖ ಸಮಯವಾಗಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಹಾರ್ಮೋನ್ ಚಿಕಿತ್ಸೆಯು ಮುಟ್ಟಾಗುವುದನ್ನು ತಡೆಯುತ್ತದೆ, ಆದರೆ ಇದು ಗರ್ಭನಿರೋಧಕವಾಗಿ ಕಾರ್ಯನಿರ್ವಹಿಸುವುದಿಲ್ಲ, ಚಿಕಿತ್ಸೆಗೆ ಒಳಪಡುವ ವ್ಯಕ್ತಿ ಅಂಡೋತ್ಪತ್ತಿಯನ್ನು ಮುಂದುವರೆಸಬಹುದು, ಹಾಗೆಯೇ ಗರ್ಭಧಾರಣೆಯಲ್ಲಿ ಅಪಾಯವನ್ನು ಎದುರಿಸಬಹುದು ಎಂದು ಹೇಳಿದ್ದಾರೆ.

ಲಿಂಗಪರಿವರ್ತನೆಗೆ ಒಳಗಾಗುವವರು ಚಿಕಿತ್ಸೆಯ ಸಮಯದಲ್ಲಿ ಅನುಮತಿಸುವ ಗರ್ಭನಿರೋಧಕಗಳನ್ನು ಬಳಸಬಹುದು ಎಂದು ವೈದ್ಯರು ಹೇಳಿದ್ದಾರೆ. ತೃತೀಯಲಿಂಗಿ ಪುರುಷನನ್ನು ಸೀ ಹಾರ್ಸ್​ ಡ್ಯಾಡ್ ಎಂದು ಕರೆಯಲಾಗುತ್ತದೆ ಅಂದರೆ ಸಮುದ್ರ ಕುದುರೆ ಎಂದರ್ಥ ಇವು ತನ್ನ ಮರಿಗಳನ್ನು ಹೊತ್ತು ತಿರುಗುತ್ತವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ