AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಪರಿವರ್ತನೆಗೆಂದು ಆಸ್ಪತ್ರೆಗೆ ಹೋದಾಗ ಗೊತ್ತಾಯ್ತು ತೃತೀಯಲಿಂಗಿ 5 ತಿಂಗಳ ಗರ್ಭಿಣಿ

ಇಟಲಿಯಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಳ್ಳಬೇಕೆಂದು ಆಸ್ಪತ್ರೆಗೆ ಬಂದಿದ್ದಾಗ ತೃತೀಯಲಿಂಗಿ 5 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಇನ್ನೇನು ಸ್ತನಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು, ಆಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇಟಲಿಯ ಇತಿಹಾಸದಲ್ಲೇ ಇದು ಮೊದಲ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.

ಲಿಂಗಪರಿವರ್ತನೆಗೆಂದು ಆಸ್ಪತ್ರೆಗೆ ಹೋದಾಗ ಗೊತ್ತಾಯ್ತು ತೃತೀಯಲಿಂಗಿ 5 ತಿಂಗಳ ಗರ್ಭಿಣಿ
ಗರ್ಭಿಣಿImage Credit source: NDTV
ನಯನಾ ರಾಜೀವ್
|

Updated on: Jan 24, 2024 | 8:56 AM

Share

ಇಟಲಿಯಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಳ್ಳಬೇಕೆಂದು ಆಸ್ಪತ್ರೆಗೆ ಬಂದಿದ್ದಾಗ ತೃತೀಯಲಿಂಗಿ 5 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಇನ್ನೇನು ಸ್ತನಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು, ಆಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ. ಇಟಲಿಯ ಇತಿಹಾಸದಲ್ಲೇ ಇದು ಮೊದಲ ಪ್ರಕರಣ ಎಂದು ವೈದ್ಯರು ಹೇಳಿದ್ದಾರೆ.

ತೃತೀಯಲಿಂಗಿಗೆ ಸ್ತನಗಳನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನಡೆಯಬೇಕಿತ್ತು ಜತೆಗೆ ಗರ್ಭಾಶಯವನ್ನು ತೆಗೆದುಹಾಕಬೇಕಿತ್ತು. ಮಾರ್ಕೋ ಇದೀಗ ಮಗುವಿನ ಜೈವಿಕ ತಾಯಿಯಾಗಿದ್ದರೂ ಕೂಡ ಕಾನೂನುಬದ್ಧವಾಗಿ ತಂದೆಯಾಗಿರುತ್ತಾರೆ. ಭ್ರೂಣವು ಅಪಾಯದಲ್ಲಿದೆ ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ಸ್ಥಗಿತಗೊಳಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಚಿಕಿತ್ಸೆಯನ್ನು ತಕ್ಷಣವೇ ನಿಲ್ಲಿಸಬೇಕು, ಇಲ್ಲದಿದ್ದರೆ ಮಗುವಿಗೆ ಅಪಾಯವಾಗಬಹುದು, ವಿಶೇಷವಾಗಿ ಗರ್ಭಧಾರಣೆಯ ಮೊದಲ ತ್ರೈಮಾಸಿಕದಲ್ಲಿ ಇದು ಮಗುವಿನ ಅಂಗಗಳ ಬೆಳವಣಿಗೆಯ ಪ್ರಮುಖ ಸಮಯವಾಗಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಹಾರ್ಮೋನ್ ಚಿಕಿತ್ಸೆಯು ಮುಟ್ಟಾಗುವುದನ್ನು ತಡೆಯುತ್ತದೆ, ಆದರೆ ಇದು ಗರ್ಭನಿರೋಧಕವಾಗಿ ಕಾರ್ಯನಿರ್ವಹಿಸುವುದಿಲ್ಲ, ಚಿಕಿತ್ಸೆಗೆ ಒಳಪಡುವ ವ್ಯಕ್ತಿ ಅಂಡೋತ್ಪತ್ತಿಯನ್ನು ಮುಂದುವರೆಸಬಹುದು, ಹಾಗೆಯೇ ಗರ್ಭಧಾರಣೆಯಲ್ಲಿ ಅಪಾಯವನ್ನು ಎದುರಿಸಬಹುದು ಎಂದು ಹೇಳಿದ್ದಾರೆ.

ಲಿಂಗಪರಿವರ್ತನೆಗೆ ಒಳಗಾಗುವವರು ಚಿಕಿತ್ಸೆಯ ಸಮಯದಲ್ಲಿ ಅನುಮತಿಸುವ ಗರ್ಭನಿರೋಧಕಗಳನ್ನು ಬಳಸಬಹುದು ಎಂದು ವೈದ್ಯರು ಹೇಳಿದ್ದಾರೆ. ತೃತೀಯಲಿಂಗಿ ಪುರುಷನನ್ನು ಸೀ ಹಾರ್ಸ್​ ಡ್ಯಾಡ್ ಎಂದು ಕರೆಯಲಾಗುತ್ತದೆ ಅಂದರೆ ಸಮುದ್ರ ಕುದುರೆ ಎಂದರ್ಥ ಇವು ತನ್ನ ಮರಿಗಳನ್ನು ಹೊತ್ತು ತಿರುಗುತ್ತವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್