AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏನು ಹುಡುಕಿಕೊಂಡು ಇಲ್ಲಿಗೆ ಬಂದಿತೋ ಈ ಘೇಂಡಾಮೃಗ

Rhino Viral Video : ಇದ್ದಕ್ಕಿದ್ದ ಹಾಗೆ ನಿಮ್ಮ ಬೀದಿಯಲ್ಲಿ ಘೇಂಡಾಮೃಗವೊಂದು ಬಂದರೆ ಹೇಗಿರುತ್ತದೆ? ಕಲ್ಪಿಸಿಕೊಳ್ಳಬೇಡಿ, ವಿಡಿಯೋ ನೋಡಿಬಿಡಿ.

Viral Video: ಏನು ಹುಡುಕಿಕೊಂಡು ಇಲ್ಲಿಗೆ ಬಂದಿತೋ ಈ ಘೇಂಡಾಮೃಗ
ಊರೊಳಗೆ ಬಂದ ಘೇಂಡಾಮೃಗ
TV9 Web
| Updated By: ಶ್ರೀದೇವಿ ಕಳಸದ|

Updated on: Aug 08, 2022 | 10:16 AM

Share

Viral Video of Rhino: ಕಾಡು ಬಿಟ್ಟು ನಾಡಿಗೆ ಓಡಿಬಂದ ಘೇಂಡಾಮೃಗದ ವಿಡಿಯೋ ಈಗ ವೈರಲ್ ಆಗಿದೆ. ಈಗಾಗಲೇ ಸಾಕಷ್ಟು ಕಾಡುಪ್ರಾಣಿಗಳ ಅಪರೂಪದ ವಿಡಿಯೋ ಟ್ವಿಟರ್​ಗೆ ಅಪ್​ಲೋಡ್ ಮಾಡಿದ ಐಎಫ್​ಎಸ್ ಅಧಿಕಾರಿ ಸುಸಾಂತ ನಂದಾ ಅವರೇ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಲವೊಮ್ಮೆ ಕಾಡುಪ್ರಾಣಿಗಳು ವಿಹರಿಸುತ್ತ ದಾರಿತಪ್ಪಿಬಿಡುತ್ತವೆ. ತಾವಿದ್ದ ಪ್ರದೇಶಗಳಿಗೆ ಮರಳುವಾಗ ಹೀಗೆ ದಿಕ್ಕುತಪ್ಪಿ ನಾಡಿನೊಳಗೆ ಪ್ರವೇಶಿಸುತ್ತವೆ. ಅದಕ್ಕಾಗಿ ಗೊಂದಲಕ್ಕೊಳಗಾಗಬೇಕಿಲ್ಲ. ಅವುಗಳ ಪಾಡಿಗೆ ಅವುಗಳನ್ನು ಬಿಟ್ಟರೆ ದಾರಿ ಹುಡುಕಿಕೊಂಡು ಹೋಗುತ್ತಿರುತ್ತವೆ ಅಥವಾ ಅರಣ್ಯ ಇಲಾಖೆಯವರೇ ಬಂಧಿಸಿ ಮರಳಿ ಕಾಡಿಗೆ ಬಿಡುತ್ತಾರೆ.

ಈ ವಿಡಿಯೋದಲ್ಲಿ ಖಾಲೀ ರಸ್ತೆಯಲ್ಲಿ ಘೇಂಡಾ ಓಡಿಬರುತ್ತಿದ್ದುದನ್ನು ನೋಡಿ ಕಪ್ಪುನಾಯಿಯೊಂದು ಹೆದರಿ ಪಕ್ಕಕ್ಕೆ ಸರಿಯುತ್ತದೆ. ಅದು ಓಡುವ ವೇಗಕ್ಕೆ ಆಟೋನಲ್ಲಿದ್ದ ಡ್ರೈವರ್ ಗಾಬರಿಯಿಂದ ಆಚೆ ಬಂದು ತನ್ನನ್ನು ತಾ ರಕ್ಷಿಸಿಕೊಳ್ಳುವತ್ತ ಧಾವಿಸುತ್ತಾನೆ. ಯಾರಿಗೂ ಇದು ಭಯತರಿಸುವಂಥ ದೃಶ್ಯವೇ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ 74, 000 ಕ್ಕೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ. ಹಲವಾರು ಮಂದಿ ಘೇಂಡಾಮೃಗ ಸುರಕ್ಷಿತವಾಗಿ ಕಾಡು ತಲುಪಿದರೆ ಸಾಕು ಎಂದು ನೆಟ್ಟಿಗರು ಹಾರೈಸಿದ್ದಾರೆ. ಈ ಘಟನೆಯ ನಂತರ ಸ್ಥಳೀಯವಾಗಿ ಯಾವುದೇ ಅಪಾಯ ಸಂಭವಿಸಿಲ್ಲ ತಾನೆ? ಎಂದೂ ಪ್ರತಿಕ್ರಿಯೆಗಳ ಮೂಲಕ ಕೆಲವರು ವಿಚಾರಿಸಿಕೊಂಡಿದ್ದಾರೆ.

ಇಂಥ ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ