AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

ಮದುವೆಯ ಬಂದ ಅತಿಧಿಗಳಿಗೆ 5 ದಿನಗಳ ಕಾಲ ತಂಗಲು ಐಷಾರಾಮಿ ಹೋಟೆಲ್‌ನಲ್ಲಿ ವ್ಯವಸ್ಥೆ, ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ನಂತಹ ಕಾರುಗಳ ವ್ಯವಸ್ಥೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ ಅಂದಾಜು 66,000 ರೂ. ನಗದು​ ಕೂಡ ನೀಡಲಾಗಿದೆ.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​
Rich Asian Wedding
ಅಕ್ಷತಾ ವರ್ಕಾಡಿ
|

Updated on:Jun 30, 2024 | 3:47 PM

Share

ಇತ್ತೀಚಿನ ದಿನಗಳಲ್ಲಿ ಅಂಬಾನಿ ಮನೆಯ ಅದ್ಧೂರಿ ಮದುವೆ ಕಾರ್ಯಕ್ರಮ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ಇದರ ನಡುವೆ ಮತ್ತೊಂದು ಮದುವೆ ಕಾರ್ಯಕ್ರಮದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ಅದ್ಧೂರಿ ಮದುವೆ ಚೀನಾದಲ್ಲಿ ನಡೆದಿದ್ದು, ಇಲ್ಲಿನ ಸಂಭ್ರಮ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ಕಂಟೆಂಟ್ ಕ್ರಿಯೇಟರ್ ಡಾನಾ ವಾಂಗ್(@bydanawang) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮದುವೆಯ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್​​ ಆಗಿರುವ ವಿಡಿಯೋದಲ್ಲಿ ಹೇಳಿರುವ ಪ್ರಕಾರ ” ಐದು ದಿನಗಳ ವರೆಗೆ ನಡೆಯುವ ಮದುವೆ ಸಮಾರಂಭದಲ್ಲಿ ಭಾಗಿಯಾದ ಅತಿಧಿಗಳಿಗೆ ಐಷಾರಾಮಿ ಪಂಚತಾರಾ ಹೋಟೆಲ್‌ನಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೇ ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ ಮತ್ತು ಬೆಂಟ್ಲಿ ಕಾರುಗಳನ್ನು ಒದಗಿಸಲಾಗಿದೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ $ 800 ಅಂದರೆ (ಅಂದಾಜು 66,000 ರೂ.) ನಗದು ಇರುವ ಗಿಫ್​ಟ್​ ಆಗಿ ನೀಡಲಾಗಿದೆ. ಇದಲ್ಲದೇ ಬಂದ ಅತಿಥಿಗಳು ಹಿಂದಿರುಗಲು ಖಾಸಗಿ ವಿಮಾನಗಳನ್ನು ಕೂಡ ಒದಗಿಸಲಾಗಿದೆ.

ಐಷಾರಾಮಿ ಮದುವೆಯ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಸದ್ಯ ಈ ಐಷಾರಾಮಿ ಮದುವೆ ಸಮಾರಂಭವನ್ನು ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ. ಏಪ್ರಿಲ್​ 24ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಿಯವರೆಗೆ 7.1 ಮಿಲಿಯನ್​​ ಅಂದರೆ 70ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 30 June 24

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ