Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

ಮದುವೆಯ ಬಂದ ಅತಿಧಿಗಳಿಗೆ 5 ದಿನಗಳ ಕಾಲ ತಂಗಲು ಐಷಾರಾಮಿ ಹೋಟೆಲ್‌ನಲ್ಲಿ ವ್ಯವಸ್ಥೆ, ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ನಂತಹ ಕಾರುಗಳ ವ್ಯವಸ್ಥೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ ಅಂದಾಜು 66,000 ರೂ. ನಗದು​ ಕೂಡ ನೀಡಲಾಗಿದೆ.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​
Rich Asian Wedding
Follow us
ಅಕ್ಷತಾ ವರ್ಕಾಡಿ
|

Updated on:Jun 30, 2024 | 3:47 PM

ಇತ್ತೀಚಿನ ದಿನಗಳಲ್ಲಿ ಅಂಬಾನಿ ಮನೆಯ ಅದ್ಧೂರಿ ಮದುವೆ ಕಾರ್ಯಕ್ರಮ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ಇದರ ನಡುವೆ ಮತ್ತೊಂದು ಮದುವೆ ಕಾರ್ಯಕ್ರಮದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ಅದ್ಧೂರಿ ಮದುವೆ ಚೀನಾದಲ್ಲಿ ನಡೆದಿದ್ದು, ಇಲ್ಲಿನ ಸಂಭ್ರಮ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ಕಂಟೆಂಟ್ ಕ್ರಿಯೇಟರ್ ಡಾನಾ ವಾಂಗ್(@bydanawang) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮದುವೆಯ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್​​ ಆಗಿರುವ ವಿಡಿಯೋದಲ್ಲಿ ಹೇಳಿರುವ ಪ್ರಕಾರ ” ಐದು ದಿನಗಳ ವರೆಗೆ ನಡೆಯುವ ಮದುವೆ ಸಮಾರಂಭದಲ್ಲಿ ಭಾಗಿಯಾದ ಅತಿಧಿಗಳಿಗೆ ಐಷಾರಾಮಿ ಪಂಚತಾರಾ ಹೋಟೆಲ್‌ನಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೇ ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ ಮತ್ತು ಬೆಂಟ್ಲಿ ಕಾರುಗಳನ್ನು ಒದಗಿಸಲಾಗಿದೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ $ 800 ಅಂದರೆ (ಅಂದಾಜು 66,000 ರೂ.) ನಗದು ಇರುವ ಗಿಫ್​ಟ್​ ಆಗಿ ನೀಡಲಾಗಿದೆ. ಇದಲ್ಲದೇ ಬಂದ ಅತಿಥಿಗಳು ಹಿಂದಿರುಗಲು ಖಾಸಗಿ ವಿಮಾನಗಳನ್ನು ಕೂಡ ಒದಗಿಸಲಾಗಿದೆ.

ಐಷಾರಾಮಿ ಮದುವೆಯ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಸದ್ಯ ಈ ಐಷಾರಾಮಿ ಮದುವೆ ಸಮಾರಂಭವನ್ನು ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ. ಏಪ್ರಿಲ್​ 24ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಿಯವರೆಗೆ 7.1 ಮಿಲಿಯನ್​​ ಅಂದರೆ 70ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 30 June 24

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್