AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

ಮದುವೆಯ ಬಂದ ಅತಿಧಿಗಳಿಗೆ 5 ದಿನಗಳ ಕಾಲ ತಂಗಲು ಐಷಾರಾಮಿ ಹೋಟೆಲ್‌ನಲ್ಲಿ ವ್ಯವಸ್ಥೆ, ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ನಂತಹ ಕಾರುಗಳ ವ್ಯವಸ್ಥೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ ಅಂದಾಜು 66,000 ರೂ. ನಗದು​ ಕೂಡ ನೀಡಲಾಗಿದೆ.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​
Rich Asian Wedding
ಅಕ್ಷತಾ ವರ್ಕಾಡಿ
|

Updated on:Jun 30, 2024 | 3:47 PM

Share

ಇತ್ತೀಚಿನ ದಿನಗಳಲ್ಲಿ ಅಂಬಾನಿ ಮನೆಯ ಅದ್ಧೂರಿ ಮದುವೆ ಕಾರ್ಯಕ್ರಮ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ಇದರ ನಡುವೆ ಮತ್ತೊಂದು ಮದುವೆ ಕಾರ್ಯಕ್ರಮದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ಅದ್ಧೂರಿ ಮದುವೆ ಚೀನಾದಲ್ಲಿ ನಡೆದಿದ್ದು, ಇಲ್ಲಿನ ಸಂಭ್ರಮ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ಕಂಟೆಂಟ್ ಕ್ರಿಯೇಟರ್ ಡಾನಾ ವಾಂಗ್(@bydanawang) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮದುವೆಯ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್​​ ಆಗಿರುವ ವಿಡಿಯೋದಲ್ಲಿ ಹೇಳಿರುವ ಪ್ರಕಾರ ” ಐದು ದಿನಗಳ ವರೆಗೆ ನಡೆಯುವ ಮದುವೆ ಸಮಾರಂಭದಲ್ಲಿ ಭಾಗಿಯಾದ ಅತಿಧಿಗಳಿಗೆ ಐಷಾರಾಮಿ ಪಂಚತಾರಾ ಹೋಟೆಲ್‌ನಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೇ ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ ಮತ್ತು ಬೆಂಟ್ಲಿ ಕಾರುಗಳನ್ನು ಒದಗಿಸಲಾಗಿದೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ $ 800 ಅಂದರೆ (ಅಂದಾಜು 66,000 ರೂ.) ನಗದು ಇರುವ ಗಿಫ್​ಟ್​ ಆಗಿ ನೀಡಲಾಗಿದೆ. ಇದಲ್ಲದೇ ಬಂದ ಅತಿಥಿಗಳು ಹಿಂದಿರುಗಲು ಖಾಸಗಿ ವಿಮಾನಗಳನ್ನು ಕೂಡ ಒದಗಿಸಲಾಗಿದೆ.

ಐಷಾರಾಮಿ ಮದುವೆಯ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಸದ್ಯ ಈ ಐಷಾರಾಮಿ ಮದುವೆ ಸಮಾರಂಭವನ್ನು ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ. ಏಪ್ರಿಲ್​ 24ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಿಯವರೆಗೆ 7.1 ಮಿಲಿಯನ್​​ ಅಂದರೆ 70ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 30 June 24

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?