AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ಮಕ್ಕಳ ವರ್ತನೆಯಿಂದ ನೊಂದಿದ್ದ ವೃದ್ಧೆ ತನ್ನ ಒಟ್ಟು 23 ಕೋಟಿ ರೂ. ಆಸ್ತಿಯನ್ನು ತಾನು ಮುದ್ದಿನಿಂದ ಸಾಕಿದ್ದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿದ್ದಾರೆ.

ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 26, 2024 | 11:39 AM

Share

ಲಿಯು ಎಂಬ ವಯೋವೃದ್ಧೆ ತನ್ನ ಮಕ್ಕಳಿಗೆ ಪಾಠ ಕಲಿಸಲು ತನ್ನ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ತನ್ನ ಸಾಕುನಾಯಿ, ಬೆಕ್ಕಿನ ಹೆಸರಿಗೆ ವರ್ಗಾಯಿಸಿದ್ದಾರೆ. ಈ ಆಘಾತಕಾರಿ ಪ್ರಕರಣ ಚೀನಾದ ಶಾಂಘೈನಲ್ಲಿ ನಡೆದಿದೆ. ಕೆಲ ದಿನಗಳಿಂದ ವೃದ್ಧೆ ಅನಾರೋಗ್ಯದಿಂದ ಬಳುತ್ತಿದ್ದರೂ ಕೂಡ ಆಕೆಯ ಮಕ್ಕಳು ಭೇಟಿಯಾಗಲು ಬಂದಿಲ್ಲ,ಫೋನ್‌ನಲ್ಲಿಯೂ ಮಾತನಾಡಿರಲ್ಲಿಲ್ಲ. ಈ ಕಾರಣದಿಂದ ನೊಂದಿದ್ದ ವೃದ್ಧೆ ತನ್ನ ಒಟ್ಟು 23 ಕೋಟಿ ರೂ. ಆಸ್ತಿಯನ್ನು ತಾನು ಮುದ್ದಿನಿಂದ ಸಾಕಿದ್ದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಪ್ರಾಣಿಗಳ ಹೆಸರಿನಲ್ಲಿ ಉಯಿಲು ಬಿಡಲು ಚೀನಾದಲ್ಲಿ ಯಾವುದೇ ಕಾನೂನು ಇಲ್ಲ. ಅಂತಹ ಪರಿಸ್ಥಿತಿ ನಿರ್ಮಾಣವಾದರೆ, ಅಧಿಕಾರಿಗಳ ಸಲಹೆಯ ಮೇರೆಗೆ, ಸ್ಥಳೀಯ ಪಶುವೈದ್ಯಕೀಯ ಚಿಕಿತ್ಸಾಲಯಕ್ಕೆ ಆಸ್ತಿ ವರ್ಗಾವಣೆ ಮಾಡಲಾಗುತ್ತದೆ. ಈ ಮೂಲಕ ವೃದ್ಧೆಯ ಮರಣದ ನಂತರ ಆಕೆಯ ಸಾಕುಪ್ರಾಣಿಗಳನ್ನು ಪಶುವೈದ್ಯಕೀಯ ಚಿಕಿತ್ಸಾಲಯ ನೋಡಿಕೊಳ್ಳುವ ಸಂಪೂರ್ಣ ಜವಬ್ದಾರಿಯನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

‘ನಾನು ಅನಾರೋಗ್ಯದಿಂದ ಬಳಲುತ್ತಿದ್ದೆ. ನನ್ನ ಯೋಗಕ್ಷೇಮವನ್ನೂ ಕೇಳಲಿಲ್ಲ. ಭೇಟಿಯಾಗಲು ಬರದಿದ್ದರೆ, ಕನಿಷ್ಠ ಫೋನ್‌ನಲ್ಲಿ ಮಾತನಾಡಬಹುದಿತ್ತು. ಆದರೆ ಅದನ್ನೂ ಮಾಡಲಿಲ್ಲ. ಪ್ರತೀ ಕ್ಷಣ ನನಗೆ ಸಂತೋಷ ಕೊಡುವುದು ನಾನು ಸಾಕಿದ ನನ್ನ ನಾಯಿ, ಬೆಕ್ಕು. ಈ ಮೂಕ ಜೀವಿ ಸದಾ ನನ್ನೊಂದಿಗೆ ಇರುತ್ತದೆ. ಆದ್ದರಿಂದ ಸಂಪೂರ್ಣ ಆಸ್ತಿಯನ್ನು ಈ ಮೂಕ ಜೀವಿಯ ಹೆಸರಿಗೆ ವರ್ಗಾವಣೆ ಮಾಡುತ್ತಿದ್ದೇನೆ. ತನ್ನ ನಾಯಿ ,ಬೆಕ್ಕನ್ನು ಸಾಕುವವರಿಗೆ ಈ ಆಸ್ತಿ ಸೇರುತ್ತದೆ ಎಂದು ವಿಲ್​​ನಲ್ಲಿ ಬರೆದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:39 am, Fri, 26 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್