ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?

Accident : ಈ ಮಹಿಳೆ ಹೀಗೆ ಗಾಡಿ ಓಡಿಸುತ್ತ ಹೋಗುವಾಗ ಬಲಬದಿಯಿಂದ ಆನೆ ರಸ್ತೆ ದಾಟಲು ಹೊರಟಿದೆ. ನಿಯಂತ್ರಣ ತಪ್ಪಿದೆ. ಮುಂದೇನಾಗಿದೆ ನೋಡಿ ವಿಡಿಯೋ.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?
Rider almost hits elephant crossing road
Follow us
| Updated By: ಶ್ರೀದೇವಿ ಕಳಸದ

Updated on:Oct 13, 2022 | 4:19 PM

Viral Video : ಮಹಿಳೆಯೊಬ್ಬರು ಬೈಕ್​ ಸವಾರಿ ಮಾಡುತ್ತಿದ್ದಾರೆ. ಆನೆಯೊಂದು ತನ್ನ ಪಾಡಿಗೆ ತಾನು ರಸ್ತೆ ದಾಟುತ್ತಿದೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೆ ಅನಾಹುತವಾಗುತ್ತಿತ್ತು. ಆದರೆ ಆನೆ ಸಾವರಿಸಿಕೊಂಡು ರಸ್ತೆ ದಾಟಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿರುವ ಮಹಿಳೆಯೂ ಮುಗ್ಗರಿಸದೆ ಪಾರಾಗಿದ್ದಾರೆ. ಬಲಿಷ್ಠ ಮತ್ತು ಚಾಣಾಕ್ಷ ಆನೆ ತಾನೂ ಘಾಸಿಗೊಳಗಾಗದೆ ಮಹಿಳೆಗೂ ಏನೂ ತೊಂದರೆ ಮಾಡದೆ ದಾಟಿದೆ. ಪರಸ್ಪರರ ಜೀವ ಉಳಿದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಎಫ್ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ 16,000ಕ್ಕಿಂತಲೂ ಹೆಚ್ಚು ಜನರನ್ನು ತಲುಪಿದೆ. ಧುತ್ತನೆ ಹೀಗೆ ಬಲಬದಿಯಿಂದ ಆನೆ ಪ್ರತ್ಯಕ್ಷವಾದಾಗ ಮಹಿಳೆಗೆ ಗಾಡಿ ನಿಯಂತ್ರಿಸುವುದು ಕಷ್ಟವಾಗಿದೆ. ಆದರೂ ಸದ್ಯ ಏನೂ ಅವಘಡ ಸಂಭವಿಸಿಲ್ಲ. ಅಕ್ಕ ಪಕ್ಕ ಅಥವಾ ಮುಂದೆ ಹಿಂದೆ ಯಾವ ಗಾಡಿಗಳೂ ಇಲ್ಲದಿದುದರಿಂದ ಅದೃಷ್ಟವಶಾತ್​ ಈಕೆ ಪಾರಾಗಿದ್ದಾರೆ. ಇನ್ನು ಆನೆ ಬಲವುಳ್ಳ ಪ್ರಾಣಿಯಾಗಿರುವುದರಿಂದ ಅದಕ್ಕೂ ಏನು ಹೆಚ್ಚು ತೊಂದರೆಯಾಗಿರಲಾರದು ಎಂಬ ಊಹೆ.

ಪ್ರತೀ ವರ್ಷ ವನ್ಯಮೃಗಗಳ ವಲಯದಲ್ಲಿ ನೂರಾರು ಅಪಘಾತಗಳು ವಾಹನ ಸಂಚಾರದಿಂದಲೇ ಸಂಭವಿಸುತ್ತಿವೆ. ಹಾಗಾಗಿ ವಾಹನ ಸವಾರರು ನಿಧಾನವಾಗಿ ಸಂಚರಿಸಬೇಕೆಂದು ಅರಣ್ಯ ಇಲಾಖೆ ಆಗಾಗ ಎಚ್ಚರಿಸುತ್ತಲೇ ಇರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:13 pm, Thu, 13 October 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ