AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಹೆಡ್​​ ಪೋನ್ ಫೋಟೋ ಹಂಚಿಕೊಂಡಿದ್ದು, ಫೋಟೋದಲ್ಲಿ ಖ್ಯಾತ ಗಾಯಕಿ ರಿಯಾನಾ ಹೆಡ್​​ ಫೋನ್​ ಧರಿಸಿರುವುದನ್ನು ಕಾಣಬಹುದು. ಈ ಹೆಡ್​​ ಫೋನ್​​ ಬೆಲೆ 9,000 ಡಾಲರ್​​​ ಅಂದರೆ 7ಲಕ್ಷದ 46ಸಾವಿರ ರೂಪಾಯಿ

Viral Post: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ
Rihanna's headphonesImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 01, 2024 | 3:48 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ(Mukesh Ambani​​​) ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಸಂಭ್ರಮ ಶುರುವಾಗಿದೆ. ಈ ಅದ್ದೂರಿ ವಿವಾಹ ಸಮಾರಂಭಕ್ಕೆ ಜನಪ್ರಿಯ ಗಾಯಕಿ ರಿಯಾನಾ ಕೂಡ ಆಗಮಿಸಿದ್ದು, ಅವರಿಗೆ ಅಂಬಾನಿ ಕುಟುಂಬ(Ambani family) ದವರು 74 ಕೋಟಿ ರೂಪಾಯಿ ಸಂಭಾವನೆ ನೀಡಿದ್ದಾರೆ ಎಂದು ಸುದ್ದಿ ಆಗಿದೆ. ಇದೀಗಾ ಈ ಖ್ಯಾತ ಗಾಯಕಿ ಹಾಕಿಕೊಂಡಿರುವ ಈ ಹೆಡ್​​ ಫೋನ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಸದ್ಯ ಇದರ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ.

@rihannaofficiall ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಹೆಡ್​​ ಪೋನ್ ಫೋಟೋ ಹಂಚಿಕೊಂಡಿದ್ದು, ಫೋಟೋದಲ್ಲಿ ಖ್ಯಾತ ಗಾಯಕಿ ರಿಯಾನಾ ಹೆಡ್​​ ಫೋನ್​ ಧರಿಸಿರುವುದನ್ನು ಕಾಣಬಹುದು. ಈ ಹೆಡ್​​ ಫೋನ್​​ ಬೆಲೆ 9,000 ಡಾಲರ್​​​ ಅಂದರೆ 7ಲಕ್ಷದ 46ಸಾವಿರ ರೂಪಾಯಿ ಎಂದು ಪೋಸ್​ಟ್​​​ನ ಕ್ಯಾಪ್ಷನ್​​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by RİHANNA (@rihannaofficiall)

ಈ ಹೆಡ್​ ಫೋನ್ ಅನ್ನು ಚಿನ್ನದಿಂದ ತಯಾರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಪೋಸ್ಟ್​​​ ಹಂಚಿಕೊಂಡ ಒಂದೇ ದಿನದಲ್ಲಿ ಸಖತ್​​ ಆಗಿ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ