AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ನೀಡಿದ್ದ ಪಾಪ್ ಕ್ವೀನ್ ರಿಹಾನ್ನಾಳ ಹೊಸ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ
Rihanna 2024 Crop Over Festival in Barbados
ಅಕ್ಷತಾ ವರ್ಕಾಡಿ
|

Updated on: Aug 07, 2024 | 4:45 PM

Share

ಮುಕೇಶ್ ಅಂಬಾನಿ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ಮಾಡಿದ್ದ ಪಾಪ್ ಕ್ವೀನ್ ರಿಹಾನ್ನಾ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಗಾಯಕಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತದೆ. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಗಾಯಕಿ ರಿಹಾನ್ನಾ ಅರೆನಗ್ನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಹರಳುಗಳಿಂದ ವಿನ್ಯಾಸಗೊಳಿಸಿದ ಉಡುಪು ಹಾಗೂ ರೆಕ್ಕೆ ತೊಟ್ಟು ಬಂದಿದ್ದಾರೆ ರಿಹಾನ್ನಾ.

ವೈರಲ್​​ ಫೋಸ್ಟ್​​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@rihsmybih ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಡಿದ್ದು,ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ