AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ನೀಡಿದ್ದ ಪಾಪ್ ಕ್ವೀನ್ ರಿಹಾನ್ನಾಳ ಹೊಸ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ
Rihanna 2024 Crop Over Festival in Barbados
ಅಕ್ಷತಾ ವರ್ಕಾಡಿ
|

Updated on: Aug 07, 2024 | 4:45 PM

Share

ಮುಕೇಶ್ ಅಂಬಾನಿ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ಮಾಡಿದ್ದ ಪಾಪ್ ಕ್ವೀನ್ ರಿಹಾನ್ನಾ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಗಾಯಕಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತದೆ. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಗಾಯಕಿ ರಿಹಾನ್ನಾ ಅರೆನಗ್ನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಹರಳುಗಳಿಂದ ವಿನ್ಯಾಸಗೊಳಿಸಿದ ಉಡುಪು ಹಾಗೂ ರೆಕ್ಕೆ ತೊಟ್ಟು ಬಂದಿದ್ದಾರೆ ರಿಹಾನ್ನಾ.

ವೈರಲ್​​ ಫೋಸ್ಟ್​​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@rihsmybih ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಡಿದ್ದು,ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು