AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ನೀಡಿದ್ದ ಪಾಪ್ ಕ್ವೀನ್ ರಿಹಾನ್ನಾಳ ಹೊಸ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ
Rihanna 2024 Crop Over Festival in Barbados
ಅಕ್ಷತಾ ವರ್ಕಾಡಿ
|

Updated on: Aug 07, 2024 | 4:45 PM

Share

ಮುಕೇಶ್ ಅಂಬಾನಿ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ಮಾಡಿದ್ದ ಪಾಪ್ ಕ್ವೀನ್ ರಿಹಾನ್ನಾ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಗಾಯಕಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತದೆ. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಗಾಯಕಿ ರಿಹಾನ್ನಾ ಅರೆನಗ್ನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಹರಳುಗಳಿಂದ ವಿನ್ಯಾಸಗೊಳಿಸಿದ ಉಡುಪು ಹಾಗೂ ರೆಕ್ಕೆ ತೊಟ್ಟು ಬಂದಿದ್ದಾರೆ ರಿಹಾನ್ನಾ.

ವೈರಲ್​​ ಫೋಸ್ಟ್​​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@rihsmybih ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಡಿದ್ದು,ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ