Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ನೀಡಿದ್ದ ಪಾಪ್ ಕ್ವೀನ್ ರಿಹಾನ್ನಾಳ ಹೊಸ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ
Rihanna 2024 Crop Over Festival in Barbados
Follow us
ಅಕ್ಷತಾ ವರ್ಕಾಡಿ
|

Updated on: Aug 07, 2024 | 4:45 PM

ಮುಕೇಶ್ ಅಂಬಾನಿ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ಮಾಡಿದ್ದ ಪಾಪ್ ಕ್ವೀನ್ ರಿಹಾನ್ನಾ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಗಾಯಕಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತದೆ. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಗಾಯಕಿ ರಿಹಾನ್ನಾ ಅರೆನಗ್ನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಹರಳುಗಳಿಂದ ವಿನ್ಯಾಸಗೊಳಿಸಿದ ಉಡುಪು ಹಾಗೂ ರೆಕ್ಕೆ ತೊಟ್ಟು ಬಂದಿದ್ದಾರೆ ರಿಹಾನ್ನಾ.

ವೈರಲ್​​ ಫೋಸ್ಟ್​​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@rihsmybih ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಡಿದ್ದು,ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್