AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ "ಸುಡು ಬಿಸಿಲಿಗೆ ಜೀನ್ಸ್​​ ಧರಿಸಲು ಸಾಧ್ಯವಿಲ್ಲ. ಆದರೆ ಇದು ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್" ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು 'ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್'​​ ಎಂದ ನೆಟ್ಟಿಗರು
Follow us
ಅಕ್ಷತಾ ವರ್ಕಾಡಿ
|

Updated on: Apr 19, 2024 | 12:15 PM

ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಹೆಸರಿನಲ್ಲಿ ವಿಚಿತ್ರ ರೀತಿಯ ಬಟ್ಟೆ ಬರೆಗಳು ಮಾರುಕಟ್ಟೆಗೆ ಬರುತ್ತಿವೆ. ಇದೀಗ ವಿಚಿತ್ರವಾದ ಜೀನ್ಸ್​​ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಹರಿದಿರುವಂತೆ ವಿನ್ಯಾಸಗೊಳಿಸಲಾಗಿರುವ ಡೆನಿಮ್ ಜೀನ್ಸ್ ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂದರೆ ಜೀನ್ಸ್ ಹೆಚ್ಚು ಹರಿದಿದ್ದಷ್ಟೂ ಬೆಲೆ ಜಾಸ್ತಿ. ಆದರೆ ಇಲ್ಲೊಂದು ವೈರಲ್​​ ಆಗಿರುವ ವಿಡಿಯೋದ ಜೀನ್ಸ್​​ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ಈ ವೈರಲ್​ ವಿಡಿಯೋವನ್ನು @chefinhodobras ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ತಿಂಗಳುಗಳ ಹಿಂದೆ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 19.1 ಮಿಲಿಯನ್​​ ಅಂದರೆ 1.9 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 304,992 ಹೆಚ್ಚು ಜನರು ವಿಡಿಯೋಗೆ ಲೈಕ್​ ಮಾಡಿದ್ದು, ಸಾಕಷ್ಟು ಹಾಸ್ಯಸ್ಪದ ಕಾಮೆಂಟುಗಳು ಕೂಡ ಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kaique (@chefinhodobras)

ಮತ್ತಷ್ಟು ಓದಿ: ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ

“ಸುಡು ಬಿಸಿಲಿಗೆ ಜೀನ್ಸ್​​ ಧರಿಸಲು ಸಾಧ್ಯವಿಲ್ಲ. ಆದರೆ ಇದು ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್” ಎಂದು ನೆಟ್ಟಿಗರೊಬ್ಬರು ಬರೆದುಕೊಂಡರೆ ಮತ್ತೊಬ್ಬರು “ಇದನ್ನು ಹಾಕುವುದು ಹೇಗೆ?, ಈಜೀನ್ಸ್​​ ಹಾಕದ್ದಿದ್ದರೂ ನಡೆಯುತ್ತದೆ” ಎಂದು ಹಾಸ್ಯಸ್ಪದವಾಗಿ ಬರೆದುಕೊಂಡಿದೆ. ವಿಡಿಯೋದಲ್ಲಿ ಈ ರೀತಿಯ ಲಕ್ಷಾಂತದ ಹಾಸ್ಯಸ್ಪದ ಕಾಮೆಂಟ್​​ಗಳನ್ನು ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ