AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stripes On Road: ರಸ್ತೆ ಮೇಲೆ ಕಂಡುಬರುವ ವಿವಿಧ ಬಣ್ಣದ ಗೆರೆಗಳ ಅರ್ಥವೇನು?

ರಸ್ತೆ ಮೇಲೆ ಬಿಳಿ ಬಣ್ಣದ, ಹಳದಿ ಬಣ್ಣದ ಗೆರೆಗಳನ್ನು ನೀವು ಗಮನಿಸಿರಬಹುದು. ಈ ರೀತಿ ಗರೆಗಳನ್ನು ಹಾಕಲು ಕಾರಣವೇನು ಎಂದು ನಿಮಗೆ ತಿಳಿದಿದೆಯೇ? ಈ ರೀತಿಯ ಗೆರೆಗಳು ಏನನ್ನು ಸೂಚಿಸುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Stripes On Road: ರಸ್ತೆ ಮೇಲೆ ಕಂಡುಬರುವ ವಿವಿಧ ಬಣ್ಣದ ಗೆರೆಗಳ ಅರ್ಥವೇನು?
ಅಕ್ಷತಾ ವರ್ಕಾಡಿ
|

Updated on: Oct 28, 2024 | 6:41 PM

Share

ರಸ್ತೆ ಮೇಲೆ ಬಿಳಿ ಬಣ್ಣದ, ಹಳದಿ ಬಣ್ಣದ ಗೆರೆಗಳನ್ನು ನೀವು ಗಮನಿಸಿರಬಹುದು. ಕೆಲವೊಂದು ಭಾಗಗಳಲ್ಲಿ ಉದ್ದನೆಯ ಗೆರೆಗಳಿದ್ದರೆ, ಕೆಲವು ಭಾಗಗಳಲ್ಲಿ ಚಿಕ್ಕ ಚಿಕ್ಕ ಅಥವಾ ಎರಡೆರಡು ಗೆರೆಗಳನ್ನು ನೀವು ನೋಡಿರುತ್ತೀರಿ. ಈ ರೀತಿ ಗರೆಗಳನ್ನು ಹಾಕಲು ಕಾರಣವೇನು ಎಂದು ನಿಮಗೆ ತಿಳಿದಿದೆಯೇ? ವಾಸ್ತವವಾಗಿ ಈ ರೀತೀಯ ಗೆರೆಗಳು ಏನನ್ನು ಸೂಚಿಸುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಮಧ್ಯಭಾಗದಲ್ಲಿ ಸಣ್ಣಗೆರೆ:

ಮೊದಲನೆಯದಾಗಿ, ರಸ್ತೆಯಲ್ಲಿ ಕಂಡುಬರುವ ಈ ಸಣ್ಣ ರೇಖೆಗಳು, ಏನು ಸೂಚಿಸುತ್ತವೆ ಎಂಬುದರ ಕುರಿತು ತಿಳಿದುಕೊಳ್ಳೋಣ. ವಾಸ್ತವವಾಗಿ, ಈ ರೇಖೆಗಳು ಎಡದಲ್ಲಿ ಹೋಗುವ ವಾಹನ ಸವಾರರು ಬಲಭಾಗದಿಂದ ಮುಂದಿರುವ ವಾಹನಗಳನ್ನು ಎಚ್ಚರಿಕೆಯಿಂದ ಹಿಂದಿಕ್ಕಬಹುದು ಎಂಬ ಅರ್ಥವನ್ನು ಸೂಚಿಸುತ್ತದೆ.

ಬಿಳಿಬಣ್ಣದ ಉದ್ದನೆಯ ಗೆರೆಗಳು:

ರಸ್ತೆಯ ಮಧ್ಯದಲ್ಲಿ ಕಂಡುಬರುವ ಉದ್ದನೆಯ ರೇಖೆ ಅಂದರೆ ನಡುವೆ ಅಂತರವಿಲ್ಲದೇ ನೇರವಾಗಿದ್ದರೆ ಅದು ಏನು ಸೂಚಿಸುತ್ತವೆ ಎಂಬುದರ ಕುರಿತು ತಿಳಿದುಕೊಳ್ಳೋಣ. ವಾಸ್ತವವಾಗಿ, ರಸ್ತೆಯ ಮಧ್ಯದಲ್ಲಿ ಅಂತರವಿಲ್ಲದೆ ಉದ್ದವಾದ ಬಿಳಿ ಗೆರೆ ಇದ್ದರೆ, ಮುಂದಿನ ವಾಹನವನ್ನು ಓವರ್ ಟೇಕ್ ಮಾಡಬಾರದು, ನಿಧಾನವಾಗಿ ಚಲಿಸಿ ಎಂಬ ಅರ್ಥವನ್ನು ನೀಡುತ್ತದೆ.

ಇದನ್ನೂ ಓದಿ: ಹಸು ಸಾಕಲು ಕಾರ್‌ ಶೆಡ್ಡನ್ನು ಕೌ ಶೆಡ್‌ ಆಗಿ ಪರಿವರ್ತಿಸಿದ ಮೈಸೂರಿನ ಕುಟುಂಬ; ಇಲ್ಲಿದೆ ನೋಡಿ ವಿಡಿಯೋ

ಉದ್ದನೆಯ ಎರಡು ಗೆರೆಗಳು:

ರಸ್ತೆಯ ನಡುವೆ ಯಾವುದೇ ಅಂತರವಿರದೇ ಉದ್ದನೆಯ ಎರಡು ಗೆರೆಗಳಿದ್ದರೆ ಯು-ಟರ್ನ್ ಅಥವಾ ಲೇನ್ ಬದಲಾವಣೆ ಮಾಡುವಂತಿಲ್ಲ ಎಂಬ ಅರ್ಥವನ್ನು ಸೂಚಿಸುತ್ತದೆ. ಇದಲ್ಲದೇ ಓವರ್​ ಟೇಕ್​​ ಮಾಡುವಂತಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ