AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ

Ayudha Pooja: ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ
Robot to perform Ayudha Puja in Mechanical Engineering College
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 05, 2022 | 1:40 PM

Share

ಚೆನ್ನೈ: ಅಕ್ಟೋಬರ್ 4, ಮಂಗಳವಾರದಂದು ಆಯುಧ ಪೂಜೆಯನ್ನು ದೇಶದದ್ಯಾಂತ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಆದರೆ ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

ಇದೀಗ ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಂದು ರೋಬೋಟ್ ಗಂಟೆ ಬಾರಿಸುತ್ತಿರುವುದನ್ನು ಕಾಣಬಹುದು. ಮತ್ತೊಂದು ರೋಬೋಟ್ ಆಯುಧ ಪೂಜಾ ಸಮಾರಂಭದಲ್ಲಿ ಸಹಾಯ ಮಾಡಲು ಆರತಿ ತೆಗೆದುಕೊಳ್ಳುವುದನ್ನು ಕಾಣಬಹುದು. ಇದೀಗ ಈ ವಿಡಿಯೋವನ್ನು ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹಂಚಿಕೊಳ್ಳಲಾಗುತ್ತಿದೆ.

ವೆಲ್ಲೂರಿನ ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸಲು ಫ್ಯಾನುಕ್ M-6iB ಮತ್ತು RJ3iC ಎಂಬ ಎರಡು ರೋಬೋಟ್‌ಗಳನ್ನು ಬಳಸಲಾಗುತ್ತದೆ. ಆದರೆ, ಆಯುಧ ಪೂಜೆಯ ಸಂದರ್ಭದಲ್ಲಿ, ಸಮಾರಂಭಗಳನ್ನು ನಡೆಸಲು ಸಿಬ್ಬಂದಿಗೆ ಸಹಾಯ ಮಾಡಲು ಬಳಸಲಾಯಿತು. ಇಲಾಖೆಯ ಸಿಬ್ಬಂದಿ ಕೂಡ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋದಲ್ಲಿ ಕಾಣಬಹುದು.

Published On - 1:08 pm, Wed, 5 October 22

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು