AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ

Ayudha Pooja: ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ
Robot to perform Ayudha Puja in Mechanical Engineering College
TV9 Web
| Edited By: |

Updated on:Oct 05, 2022 | 1:40 PM

Share

ಚೆನ್ನೈ: ಅಕ್ಟೋಬರ್ 4, ಮಂಗಳವಾರದಂದು ಆಯುಧ ಪೂಜೆಯನ್ನು ದೇಶದದ್ಯಾಂತ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಆದರೆ ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

ಇದೀಗ ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಂದು ರೋಬೋಟ್ ಗಂಟೆ ಬಾರಿಸುತ್ತಿರುವುದನ್ನು ಕಾಣಬಹುದು. ಮತ್ತೊಂದು ರೋಬೋಟ್ ಆಯುಧ ಪೂಜಾ ಸಮಾರಂಭದಲ್ಲಿ ಸಹಾಯ ಮಾಡಲು ಆರತಿ ತೆಗೆದುಕೊಳ್ಳುವುದನ್ನು ಕಾಣಬಹುದು. ಇದೀಗ ಈ ವಿಡಿಯೋವನ್ನು ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹಂಚಿಕೊಳ್ಳಲಾಗುತ್ತಿದೆ.

ವೆಲ್ಲೂರಿನ ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸಲು ಫ್ಯಾನುಕ್ M-6iB ಮತ್ತು RJ3iC ಎಂಬ ಎರಡು ರೋಬೋಟ್‌ಗಳನ್ನು ಬಳಸಲಾಗುತ್ತದೆ. ಆದರೆ, ಆಯುಧ ಪೂಜೆಯ ಸಂದರ್ಭದಲ್ಲಿ, ಸಮಾರಂಭಗಳನ್ನು ನಡೆಸಲು ಸಿಬ್ಬಂದಿಗೆ ಸಹಾಯ ಮಾಡಲು ಬಳಸಲಾಯಿತು. ಇಲಾಖೆಯ ಸಿಬ್ಬಂದಿ ಕೂಡ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋದಲ್ಲಿ ಕಾಣಬಹುದು.

Published On - 1:08 pm, Wed, 5 October 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ